Facebook Twitter WhatsApp Email Telegram Copy Link ಮಡಿಕೇರಿ ಆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ದುರ್ಬಲರಿಗೆ ಕಾನೂನು ನೆರವು : ಜೀವನ ಎಂಬುವುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು*ಜುಲೈ 22, 2026