
ಸುಂಟಿಕೊಪ್ಪ ಆ.20 NEWS DESK : ವಿಶ್ವ ಹಿಂದೂ ಪರಿಷದ್ನ 60ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರುಗಳಾಗಿ ಬಿ.ಕೆ.ಪ್ರಶಾಂತ್, ಎಂ.ಗಣೇಶ್, ಸಿ.ಸಿ.ಸುನಿಲ್ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಹೆಚ್.ನಿಖಿಲ್, ಖಜಾಂಚಿಯಾಗಿ ಬಿ.ಡಿ.ಪದ್ಮನಾಭ, ಕಾರ್ಯದರ್ಶಿಗಳಾಗಿ ಎಂ.ಪಾಂಡ್ಯನ್, ಜಿ.ಹೃತಿಕ್, ಹೆಚ್.ನವೀನ್, ಸಹಕಾರ್ಯದರ್ಶಿಯಾಗಿ ಆರ್.ಮಣಿ, ಪಿ.ಕೆ.ಸೂರ್ಯ, ಆರ್.ಪ್ರಶಾಂತ್, ಸಂಘಟನಾ ಕಾರ್ಯದರ್ಶಿಗಳಾ ಎಸ್.ರಾಜೇಶ್, ಬಿ.ಡಿ.ಅಶ್ವಥ್, ಹೆಚ್.ಸಿ.ಯೋಗೇಶ್, ಕೆ.ಮಧು, ಚೇತನ್, ಶಿವು, ಆರ್.ಪುನೀತ್, ಗುಣಶೇಖರ್, ತ್ರೀಜಲ್ ಹಾಗೂ ಮಹೇಶ್ ಅವರುಗಳನ್ನು ಆಯ್ಕೆ ಗೊಳಿಸಲಾಯಿತು.








