Facebook Twitter WhatsApp Email Telegram Copy Link ನಾಪೋಕ್ಲು ಸೆ.2 NEWS DESK : ಭಾಗಮಂಡಲ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆದ ಭಾಗಮಂಡಲ ವಲಯ ಮಟ್ಟ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಬಾಲಕರ ತಂಡ ಕಾಲ್ಚೆಂಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ.
*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 16, 2026