ಮಡಿಕೇರಿ ಸೆ.16 NEWS DESK : ಎತ್ತಿನಗಾಡಿ ಬಿದ್ದು ಮೃತಪಟ್ಟ ತೊರೆನೂರು ಗ್ರಾಮದ ಟಿ.ಎಂ.ತರುಣ್ ಎಂಬ ಶಾಲಾ ಬಾಲಕ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.










