Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*
  • *ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*
  • *ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*
  • *ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
  • *ಮೈಸೂರು : ಜೂ.24 ರಂದು ಉದ್ಯೋಗ ಮೇಳ*
  • *ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*
  • *ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*
  • *ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*
  • *ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದಾಪುರ : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.06 ಕೋಟಿ ನಿವ್ವಳ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿದ್ದಾಪುರ : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.06 ಕೋಟಿ ನಿವ್ವಳ ಲಾಭ*

ಸೆಪ್ಟೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಸೆ.24 NEWS DESK :  ಗುಹ್ಯ, ಕರಡಿಗೋಡು, ಸಿದ್ದಾಪುರ ಸುತ್ತಮುತ್ತಲ ಸದಸ್ಯರ ಸಹಕಾರದಿಂದ ಸಿದ್ದಾಪುರದ ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಗತಿಯತ್ತ ಸಾಗುತ್ತಿದ್ದು,  2023 -24ನೇ ಸಾಲಿನ ಪ್ರಸಕ್ತ ವರ್ಷ 1.06ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್.ವೆಂಕಟೇಶ್ ತಿಳಿಸಿದ್ದಾರೆ. ಸಿದ್ದಾಪುರ ಎಂ.ಜಿ.ರಸ್ತೆಯಲ್ಲಿರುವ ಸಂಘದ ಕಟ್ಟಡ ಸಭಾಂಗಣದಲ್ಲಿ ನಡೆದ 94ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಗುಹ್ಯ, ಕರಡಿಗೋಡು, ಸಿದ್ದಾಪರ ಈ ಮೂರು ಗ್ರಾಮಗಳ ವ್ಯಾಪ್ತಿಯನ್ನೊಳಗೊಂಡ ಗುಹ್ಯ ಅಗಸ್ತೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪಾಲು ಬಂಡವಾಳ ರೂ. 2.23 ಕೋಟಿಗಳಿದ್ದು, ಠೇವಣಿಗಳು ರೂ.46.15 ಕೋಟೆ ಹಾಗೂ ಸದಸ್ಯರುಗಳಿಗೆ ಕೃಷಿ ಹಾಗೂ ಕೃಷಿಯೇತರ ಸಾಲ ಸೇರಿ ಒಟ್ಟು ರೂ. 30.20 ಕೋಟೆ ಹೊರಬಾಕಿ ಸಾಲವಿರುತ್ತದೆ. ಸಂಘದಲ್ಲಿ ದುಡಿಯುವ ಬಂಡವಾಳ ರೂ. 56.16 ಕೋಟಿ ಹಾಗೂ 2023-24 ನೇ ಸಾಲಿನಲ್ಲಿ ರೂ. 225.77 ಕೋಟಿ ವ್ಯವಹಾರ ನಡೆಸಲಾಗಿದೆ. ಪ್ರಸಕ್ತ ವರ್ಷ ರೂ. 1.06 ಕೋಟಿ ಲಾಭ ಗಳಿಸಿರುತ್ತದೆ. ಇದರಿಂದ ಸಂಘದ ಸದಸ್ಯರುಗಳಿಗೆ 20 ಶೇ. ಡಿವಿಡೆಂಡ್ ನೀಡಲು ಮಹಾಸಭೆಯಲ್ಲಿ ತೀರ್ಮಾನಿಸಲಾಗಿದೆ.  ಡೀಸಲ್/ ಪೆಟ್ರೋಲ್ ವ್ಯಾಪಾರದಲ್ಲಿ ರೂ. 21.81 ಕೋಟಿ ವ್ಯವಹಾರ ನಡೆಸಲಾಗಿದೆ. ಸಂಘದಿಂದ ಈ ಬಾರಿ ಸದಸ್ಯರುಗಳಿಗೆ ಸಂಘದಲ್ಲಿ ವ್ಯವಹಾರ ನಡೆಸಿರುವುದನ್ನು ಗುರುತಿಸಿ  ಗುಹ್ಯ ಗ್ರಾಮದಿಂದ ಕೆ ಜಿ ಮ್ಯಾತ್ಯು, ಸಿದ್ದಾಪುರ ಗ್ರಾಮದಿಂದ ಎಂ.ಕೆ ಮಣಿ ಮತ್ತು ಕರಡಿಗೋಡು ಗ್ರಾಮದಿಂದ ಕುಕ್ಕುನೂರು ನಾಣಯ್ಯ ಮತ್ತು ಕೃಷಿಯಲ್ಲಿ ಉತ್ತಮ ಕೃಷಿಕನಾಗಿ ಸಾಧನೆ ಮಾಡಿದ ಕರಡಿಗೋಡು ಗ್ರಾಮದ ಕೆ.ಕೆ.ದಿನೇಶ್ ಅವರನ್ನು ಸಂಘದ ವತಿಯಿಂದ ಮಹಾಸಭೆಯಲ್ಲಿ ಸನ್ಮಾನಿಸಿ ಕಿರುಕಾಣಿಕೆ ನೀಡಿ ಗೌರವಿಸಲಾಯಿತು. ಉತ್ತಮ ವ್ಯವಹಾರ ನಡೆಸಿದ 3 ಸ್ವ ಸಹಾಯ ಗುಂಪುಗಳಿಗೆ ತಲಾ ರೂ. 5 ಸಾವಿರ ಬಹುಮಾನ ನೀಡಲಾಯಿತು. ಸಂಘವು ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತಲಾ ರೂ. 2ಸಾವಿರ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ತಲಾ ರೂ.5ಸಾವಿರ ವಿತರಿಸಿರಿಸಲಾಗಿದೆ.  ಮರಣಪಟ್ಟ ಸದಸ್ಯರ ಕುಟುಂಬದವರಿಗೆ ಅಂತ್ಯಕ್ರಿಯೆ ಹಣವೆಂದು ತಲಾ ರೂ. 5ಸಾವಿರ ಸಹಾಯಧನವನ್ನು ನೀಡಲಾಗಿದೆ ಎಂದರು
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ.ಬಿಜಾಯ್, ಸದಸ್ಯರುಗಳಾದ ಎಸ್.ಬಿ.ಪ್ರತೀಶ್, ವಾಸು, ಚಂದ್ರನ್, ಶೀಬು, ಪ್ರಮೀಳ, ಸುನಿಲ್, ಬಶೀರ್, ದೇವಯಾನಿ, ಮಿಲನ್ , ಚೆಲುವಯ್ಯ, ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಮತ್ತಿತ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*

ಜೂನ್ 22, 2026

*ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*

ಜೂನ್ 22, 2026

*ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*

ಜೂನ್ 22, 2026

*ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.22 NEWS DESK : ಬೆಂಗಳೂರು ಯೂನಿವರ್ಸಿಟಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸಾಧಕ…

*ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*

ಜೂನ್ 22, 2026

*ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*

ಜೂನ್ 22, 2026

*ಮೈಸೂರು : ಜೂ.24 ರಂದು ಉದ್ಯೋಗ ಮೇಳ*

ಜೂನ್ 22, 2026

*ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*

ಜೂನ್ 22, 2026

*ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*

ಜೂನ್ 22, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 2026

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 2026

*ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026

*ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*

ಜೂನ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.