Facebook Twitter WhatsApp Email Telegram Copy Link ಮಡಿಕೇರಿ ಸೆ.28 NEWS DESK : ವಿದ್ಯುತ್ ಅವಘಡದಿಂದ ಮೃತಪಟ್ಟ ಐಗೂರು ಗ್ರಾಮದ ಕಾಲೇಜು ವಿದ್ಯಾರ್ಥಿ ಹೇಮಂತ್ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.