Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ಚಾಲನೆ*

ಅಕ್ಟೋಬರ್ 4, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.4 NEWS DESK :  ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ನಗರದ ಕೊಡಗು ವಿದ್ಯಾಲಯದ ಮೈದಾನದಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.  ಪಂದ್ಯಾವಳಿಯಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿನ ಸಿಬಿಎಸ್‍ಇ 22 ಶಿಕ್ಷಣ ಸಂಸ್ಥೆಗಳ 36 ತಂಡದ 700 ಆಟಗಾರರು ಪಾಲ್ಗೊಂಡಿದ್ದಾರೆ. ಆಟಗಾರರನ್ನು ಆರತಿಯೊಂದಿಗೆ, ಹಣೆಗೆ ತಿಲಕವನ್ನಿಟ್ಟು, ಸಾಂಪ್ರದಾಯಿಕ ಕೊಡವ ವಾಲಗದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಷ್ಟ್ರೀಯ ಮಟ್ಟದ ಮಾಜಿ ಬಾಸ್ಕೆಟ್ ಬಾಲ್ ಆಟಗಾರ್ತಿ ಹಾಗೂ ಎಫ್‍ಎಂಕೆಎಂಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಪುಷ್ಪ ಕುಟ್ಟಣ್ಣ, ಸಿಬಿಎಸ್‍ಇ ಪರಿವೀಕ್ಷಕ ಅಫ್ಸರ್ ಅಹಮದ್ ಮತ್ತು ಶಾಲಾ ಕ್ರೀಡಾಧ್ಯಕ್ಷರಾದ ರಘು ಮಾದಪ್ಪ ಅವರನ್ನು ಒಳಗೊಂಡಂತೆ ಶಾಲಾ ಮುಖ್ಯಸ್ಥರು ಸಿಬಿಎಸ್‍ಇ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ಕ್ರೀಡಾ ಜ್ಯೋತಿ ಜ್ವಲನ : ಉದ್ಘಾಟನಾ ಸಮಾರಂಭದಲ್ಲಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪರ್ಲಿನ್ ಪೊನ್ನಮ್ಮ ಅವರು ಮೈದಾನಕ್ಕೆ ತಂದ ಕ್ರೀಡಾ ಜ್ಯೋತಿಯನ್ನು ಮುಖ್ಯ ಅತಿಥಿ ಡಾ. ಪುಷ್ಪಾ ಕುಟ್ಟಣ್ಣ ಅವರು ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿದರು. ಇದೇ ಸಂದರ್ಭ ಆಟಗಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭ ಕ್ರೀಡಾಪಟುಗಳನ್ನು ಉದ್ದೇಶಿಸಿ ಡಾ.ಪುಷ್ಪ ಕುಟ್ಟಣ್ಣ ಮಾತನಾಡಿ, ಕ್ರೀಡಾಪಟುಗಳು ಶ್ರದ್ಧೆ ಮತ್ತು ಛಲವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿ, ಕೊಡಗು ವಿದ್ಯಾಲಯ ಶಾಲೆಯು ಇಂತಹ ಒಂದು ಬೃಹತ್ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿರುವುದು ಕೊಡಗಿಗೆ ಹೆಮ್ಮೆಯ ವಿಷಯವೆಂದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಸ್ವಾಗತಿಸಿದರು.

ಪ್ರದರ್ಶನ ಪಂದ್ಯ ::  ಉದ್ಘಾಟನಾ ಸಮಾರಂಭದ ಹಿನ್ನೆಲೆ ಭಾರತ ಕ್ರೀಡಾ ಪ್ರಾಧಿಕಾರ (ಸಾಯಿ) ಮಡಿಕೇರಿ ಮತ್ತು ಕೊಡಗು ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ತಂಡಗಳ ನಡುವಿನ ಪ್ರದರ್ಶನ ಪಂದ್ಯ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.