Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 15 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ವಿರಾಜಪೇಟೆ ತಾ.ಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ನೇಮಕ*
  • *ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಕುಶಾಲನಗರದ ಮೊಹಮ್ಮದ್ ನಬ್ ಹಾನ್ ಸಾಧನೆ*
  • *ತೋರ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ : ಕುಗ್ರಾಮಗಳಿಗೂ ಅಕಾಡೆಮಿ ಕಾರ್ಯಕ್ರಮ ತಲುಪುತ್ತಿರುವುದು ಅರೆಭಾಷೆ ಬೆಳವಣಿಗೆಗೆ ಸಹಕಾರಿ :  ಶಾಸಕ ಎ.ಎಸ್.ಪೊನ್ನಣ್ಣ*
  • *ಕೊಡಗು : ಹೋಂಸ್ಟೇಗಳ ಸರ್ವೆ ಕಾರ್ಯ ಆರಂಭ : ಹೋಂಸ್ಟೇ ಗಳ ನೋಂದಣಿಗೆ ಅವಕಾಶ : ನಿತಿನ್ ಚಕ್ಕಿ*
  • *ಲಾರಿ ಮಾಲೀಕರ ಸಮಸ್ಯೆಗೆ ಪರಿಹಾರ : ಮೈಸೂರು ನ್ಯೂ ಗೂಡ್ಸ್‌ ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಬಾರಿಕಾಡು ಗ್ರಾಮದಲ್ಲಿ ನೂತನ ರಸ್ತೆ ಉದ್ಘಾಟನೆ*
  • *ಪಾಲಂಗಾಲ : ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಕೊಡಗು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಮೇ 15 ರಂದು “ಕೋವಿ ಮತ್ತು ಕೊಳಲು” ಸಿನಿಮಾದ ಮುಹೂರ್ತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಣಿವೆಯಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ : ಶಿಕ್ಷಕರ ಹುದ್ದೆ ಅತ್ಯಂತ ಶ್ರೇಷ್ಠ : ಕೊಡಗು ವಿವಿ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಣಿವೆಯಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ : ಶಿಕ್ಷಕರ ಹುದ್ದೆ ಅತ್ಯಂತ ಶ್ರೇಷ್ಠ : ಕೊಡಗು ವಿವಿ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.9 NEWS DESK : ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಸವಿನೆನಪಿಗಾಗಿ  ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ‘ಶಿಕ್ಷಕ ಸಿರಿ’ ಕಾರ್ಯಕ್ರಮ ನಡೆಯಿತು. ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ವಿವಿ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶಿಕ್ಷಕ ವರ್ಗ ಜ್ಞಾನದಾಸೋಹದಂತಹ ಅತ್ಯಂತ ಶ್ರೇಷ್ಠ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ. ಸಮಾಜದಲ್ಲಿ ಅಜ್ಞಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜ್ಯೋತಿಯಂತಹ ಸೇವೆ ಒದಗಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜೀವನ ಪ್ರಕಾಶಮಯವಾಗಿಸಲು ಸತ್ಯ, ಸುಜ್ಞಾನದ ಬೀಜ ಬಿತ್ತುವ ಮೂಲಕ, ಜವಾಬ್ದಾರಿಯುತ ವ್ಯಕ್ತಿಯಾಗಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.  ಅಧಿಕ ಫಲ ಅಪೇಕ್ಷಿಸದೆ ಪಠ್ಯದೊಂದಿಗೆ ನಮ್ಮ ಜ್ಞಾನ, ಅನುಭವ, ಜೀವನ ಮೌಲ್ಯಗಳನ್ನು, ಬದುಕಿನ ಸೂತ್ರಗಳನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ದೈವಿಕ ಕಾಯಕವನ್ನು ಶಿಕ್ಷಕರು ನಿರ್ವಹಿಸಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್, ಪೋಷಕರ ಋಣ, ದೈವ ಋಣ, ಗುರು ಋಣ ಸಂದಾಯಕ್ಕೆ ಎಲ್ಲರೂ ಬದ್ದರಾಗಬೇಕಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಬಳಗದಿಂದ 50 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದು 34ನೇ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿದರು. ಸಾಹಿತಿ ಕಣಿವೆ ಭಾರಧ್ವಾಜ್ ಆನಂದತೀರ್ಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಚೇತನ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎನ್.ಮಂಜುನಾಥ್, ಪದವಿಪೂರ್ವ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಫಿಲಿಪ್ ವಾಸ್, ಪ್ರಗತಿ ಪರ ರೈತ ಅಜಿರಂಗಳ ರಾಮಣ್ಣ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ಬಳಗದ ಪ್ರಮುಖರಾದ ಎಂ.ಡಿ. ರಂಗಸ್ವಾಮಿ, ಕೆ.ಕೆ.ನಾಗರಾಜಶೆಟ್ಟಿ, ಟಿ.ಕೆ.ಪಾಂಡುರಂಗ ಇದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯ 50 ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ.ಅಶೋಕ್ ಸಂಗಪ್ಪ ಆಲೂರ ಅವರಿಗೆ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿಯ ವತಿಯಿಂದ ಸನ್ಮಾನ ನೆರವೇರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ನಿವೃತ್ತ ಶಿಕ್ಷಕ ಉರಾ ನಾಗೇಶ್ ನೆರವೇರಿಸಿದರು. ಉಪನ್ಯಾಸಕ ನಾಗರಾಜು ಸ್ವಾಗತಿಸಿ, ಶಿಕ್ಷಕ ಶಾಂತಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 15 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 13, 2026

*ವಿರಾಜಪೇಟೆ ತಾ.ಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ನೇಮಕ*

ಮೇ 13, 2026

*ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಕುಶಾಲನಗರದ ಮೊಹಮ್ಮದ್ ನಬ್ ಹಾನ್ ಸಾಧನೆ*

ಮೇ 13, 2026

*ವಿರಾಜಪೇಟೆ ತಾ.ಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ನೇಮಕ*

ಮೇ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪಲು ಮೇ 13 NEWS DESK : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿಯ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್…

*ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಕುಶಾಲನಗರದ ಮೊಹಮ್ಮದ್ ನಬ್ ಹಾನ್ ಸಾಧನೆ*

ಮೇ 13, 2026

*ತೋರ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ : ಕುಗ್ರಾಮಗಳಿಗೂ ಅಕಾಡೆಮಿ ಕಾರ್ಯಕ್ರಮ ತಲುಪುತ್ತಿರುವುದು ಅರೆಭಾಷೆ ಬೆಳವಣಿಗೆಗೆ ಸಹಕಾರಿ :  ಶಾಸಕ ಎ.ಎಸ್.ಪೊನ್ನಣ್ಣ*

ಮೇ 13, 2026

*ಕೊಡಗು : ಹೋಂಸ್ಟೇಗಳ ಸರ್ವೆ ಕಾರ್ಯ ಆರಂಭ : ಹೋಂಸ್ಟೇ ಗಳ ನೋಂದಣಿಗೆ ಅವಕಾಶ : ನಿತಿನ್ ಚಕ್ಕಿ*

ಮೇ 13, 2026

*ಲಾರಿ ಮಾಲೀಕರ ಸಮಸ್ಯೆಗೆ ಪರಿಹಾರ : ಮೈಸೂರು ನ್ಯೂ ಗೂಡ್ಸ್‌ ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ ಒಡೆಯರ್‌*

ಮೇ 13, 2026

*ಬಾರಿಕಾಡು ಗ್ರಾಮದಲ್ಲಿ ನೂತನ ರಸ್ತೆ ಉದ್ಘಾಟನೆ*

ಮೇ 13, 2026

*ಪಾಲಂಗಾಲ : ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮೇ 13, 2026

*ಕೊಡಗು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 13, 2026

*ಮೇ 15 ರಂದು “ಕೋವಿ ಮತ್ತು ಕೊಳಲು” ಸಿನಿಮಾದ ಮುಹೂರ್ತ*

ಮೇ 13, 2026

*ನಿವೇಶನ ರಹಿತರ ಹೋರಾಟವನ್ನು ದಾರಿ ತಪ್ಪಿಸುವ ಯತ್ನ : ಜೆ.ಶಿವಪ್ಪ ಆರೋಪ*

ಮೇ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.