Facebook Twitter WhatsApp Email Telegram Copy Link ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*ಜೂನ್ 23, 2026