ಮಡಿಕೇರಿ NEWS DESK ನ.12 : ಆದಿವಾಸಿ ಸಮುದಾಯದ ಗಣೇಶ್ ಹಾಗೂ ರಮೇಶ್ ಕುಟುಂಬದವರು ತಾವು ತಂದಿದ್ದ ಜೇನುತುಪ್ಪ ಮತ್ತು ಬೆಟ್ಟದ ನೆಲ್ಲಿಕಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ, ಸತ್ಕರಿಸಿದರು. ಜೇನುತುಪ್ಪದಲ್ಲಿ ಕಾಡುಗೆಣಸು ಅದ್ದಿ ಸವಿದ ಮುಖ್ಯಮಂತ್ರಿಗಳು ಬಳಿಕ 500 ರೂಪಾಯಿ ನೀಡಿ ಜೇನುತುಪ್ಪ ಖರೀದಿಸಿದರು.











