



ಮಡಿಕೇರಿ ನ.27 NEWS DESK : ವಿರಾಜಪೇಟೆ ಮಲಬಾರ್ ರಸ್ತೆಯ ನಿವಾಸಿ ಪಳನಿ ಪ್ರಕಾಶ್ (58) ಇಂದು ಮೈಸೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಹೃದಯಾಘಾತದಿಂದ ನಿಧನರಾದರು. ಇವರು ಮಹಾಬೋದಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ದಲಿತ ಸಂಘರ್ಷ ಸಮಿತಿ ಹಾಗೂ ಕೊಡಗು ಜಿಲ್ಲಾ ಮಾಜಿ ಎಸ್.ನಿವಾಸಿ ಮೋರ್ಚಾದ ಅಧ್ಯಕ್ಷರಾಗಿದ್ದರು.