ಮಡಿಕೇರಿ ನ.30 NEWS DESK : ಗೋಣಿಕೊಪ್ಪ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳ , ಅಗ್ನಿ ಶಾಮಕ ಅಧಿಕಾರಿಗಳು ,ಇತರೆ ಸಿಬ್ಬಂದಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.












