ಮಡಿಕೇರಿ ಡಿ.9 NEWS DESK : ಕುಶಾಲನಗರದಲ್ಲಿ ಡಿ.12 ಮತ್ತು 13 ರಂದು ನಡೆಯುವ ಹನುಮ ಜಯಂತಿ ಹಾಗೂ ದಶಮಂಟಪಗಳ ಶೋಭಾಯಾತ್ರೆಗೆ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿಂದೂ ವಾಗ್ಮಿ ಸಿ.ಟಿ ರವಿ ಅವರನ್ನು ಕುಶಾಲನಗರ ಹನುಮ ಜಯಂತಿ ಸಮಿತಿ ಸದಸ್ಯರು ಚಿಕ್ಕಮಗಳೂರು ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಿದರು.











