Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆರಿಯಪರಂಬುವಿನಲ್ಲಿ ಕೊಡಗು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಡಿ.11 ರಿಂದ ನೋಂದಣಿ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆರಿಯಪರಂಬುವಿನಲ್ಲಿ ಕೊಡಗು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಡಿ.11 ರಿಂದ ನೋಂದಣಿ ಆರಂಭ*

ಡಿಸೆಂಬರ್ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.10 NEWS DESK : ನಾಲ್ಕುನಾಡು ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಫೆ.8 ರಿಂದ 13 ರ ವರೆಗೆ ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಪ್ರಥಮ ವರ್ಷದ ಕೊಡಗು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ಪದಾಧಿಕಾರಿ ಪರವಂಡ ಸಿರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಪಂದ್ಯಾವಳಿಯು ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಒಂದು ತಂಡದಲ್ಲಿ ಒಂದು ಜಮಾಅತ್ತಿಗೆ ಒಳಪಟ್ಟ ಕ್ರೀಡಾಪಟುಗಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ ಈ ನಿಯಮ ಮುಂದುವರೆಯಲಿದೆ ಎಂದು ಸಿರಾಜ್ ಹೇಳಿದರು. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.55,555 ನಗದು ಮತ್ತು ಆಕರ್ಷಕ ಪಾರಿತೋಷಕ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.33,333 ನಗದು ಮತ್ತು ಆಕರ್ಷಕ ಪಾರಿತೋಷಕ ಹಾಗೂ ತೃತೀಯ ಮತ್ತು ಚತುರ್ಥ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ವಿವಿಧ ವೈಯುಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದೆಂದರು. ಡಿ.11 ರಿಂದ ತಂಡದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತ ತಂಡಗಳು ಜ.20ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ 9632975327, 9611554301ನ್ನು ಸಂಪರ್ಕಿಸಬಹುದಾಗಿದೆ ಎಂದರು. ಫೆ.13ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಹಲವು ಗಣ್ಯವ್ಯಕ್ತಿಗಳು ಮತ್ತು ರಾಜಕೀಯ ನಾಯಕರು ಉಪಸ್ಥಿತರಿರುವರು. ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಸಿರಾಜ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ನ ಪದಾಧಿಕಾರಿಗಳಾದ ಎನ್.ಎ.ಶಬೀರ್, ಸಿ.ಎ.ನೌಫಲ್, ಬಿ.ಎಸ್.ರಿಜ್ವಾನ್, ಕೆ.ಎ.ರಶೀದ್ ಹಾಗೂ ಎಂ.ಯು.ರಫೀಕ್ ಉಪಸ್ಥಿತರಿದ್ದರು. ::: ಸಂತಾಪ :::
ಇದೇ ಸಂದರ್ಭ ಪರವಂಡ ಸಿರಾಜ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ನಾಲ್ಕುನಾಡು ಕ್ರಿಕೆಟ್ ಅಸೋಸಿಯೇಷನ್ ಪರವಾಗಿ ಸಂತಾಪ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.