ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಒಂದು ವಾರದತನಕ ಶೋಕಾಚರಣೆ ಇರುವುದರಿಂದ ಇದೇ ಡಿ.29 ರಂದು ಮಾಯಮುಡಿಯಲ್ಲಿ ನಡೆಯಬೇಕಿದ್ದ ತೋಕ್ ನಮ್ಮೆ ಕಾರ್ಯಕ್ರಮವನ್ನು ಜ.5 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ.











