Share Facebook Twitter LinkedIn Pinterest WhatsApp Email ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
*ಸಿಎನ್ಸಿಯಿಂದ 16ನೇ ವರ್ಷದ ಗನ್ ಕಾರ್ನಿವಲ್ – ತೋಕ್ ನಮ್ಮೆ : ಕೊಡವ ವಿಭೂಷಣ ಪ್ರಶಸ್ತಿ ಪ್ರದಾನ : ಕೊಡವರ ಕೋವಿ ಹಕ್ಕಿಗೆ ಶಾಶ್ವತ ರಾಜ್ಯಾಂಗ ಭದ್ರತೆ ನೀಡಲು ಎನ್.ಯು.ನಾಚಪ್ಪ ಒತ್ತಾಯ*December 18, 2025
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025