Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗದ್ದೇಹಳ್ಳ : ಜ.23 ರಿಂದ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗದ್ದೇಹಳ್ಳ : ಜ.23 ರಿಂದ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ*

ಜನವರಿ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಸುಂಟಿಕೊಪ್ಪದ ಗದ್ದೇಹಳ್ಳ ಆ್ಯಮಿಟಿ ಯುನೈಟೆಡ್ ಎಫ್.ಸಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ.23 ರಿಂದ 26ರ ವರೆಗೆ ಅಖಿಲ ಭಾರತ 5+2 ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಆ್ಯಮಿಟಿ ಯುನೈಟೆಡ್ ಎಫ್.ಸಿಯ ಸದಸ್ಯ ಎಸ್.ಎ.ಸತ್ತಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದ್ದೇಹಳ್ಳದ ಸೈಟ್ ಗ್ರೌಂಡ್‍ನಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಏಳನೇ ವರ್ಷದ ಪಂದ್ಯಾವಳಿಗೆ ಜ.23 ರಂದು ಸಂಜೆ 3 ಗಂಟೆಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಪ್ರಥಮ ವಿಜೇತರಿಗೆ ರೂ.1,00,001, ದ್ವಿತೀಯ ರೂ.50,005 ನಗದು ಮತ್ತು ಬೀಟೆ ಮರದ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಅತ್ಯುತ್ತಮ ಶಿಸ್ತುಬರಿತ ತಂಡ, ಅತ್ಯುತ್ತಮ ಆಟಗಾರ, ಅತೀ ಹೆಚ್ಚು ಗೋಲುಗಳಿಸಿದ ಆಟಗಾರ, ಉತ್ತಮ ರಕ್ಷಕ ಆಟಗಾರ, ಅತ್ಯುತ್ತಮ ಗೋಲಿ, ಪ್ರತೀ ಪಂದ್ಯದಲ್ಲಿ ಮ್ಯಾನ್ ಆಫ್ ದ ಮ್ಯಾಚ್ ಬಹುಮಾನವನ್ನು ನೀಡಲಾಗುವುದೆಂದರು. ಪಂದ್ಯಾವಳಿಯ ಮೈದಾನ ಶುಲ್ಕ ರೂ.3000 ನಿಗಧಿಪಡಿಸಿದ್ದು,  ಕನಿಷ್ಟ ರೂ.1,000 ನಗದು ಪಾವತಿಸಿ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಸತ್ತಾರ್ ಮನವಿ ಮಾಡಿದರು. ಹೆಚ್ಚಿನ ವಿವರಗಳಿಗಾಗಿ 6366680931, 8431235217, 9741545866, 9741408405 ಸಂಪರ್ಕಿಸಬಹುದಾಗಿದೆ ಎಂದರು.
ಸನ್ಮಾನ :: ಭಾರತದ ಸ್ವಚ್ಚತೆಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ವರದಿಯಲ್ಲಿ ಕರ್ನಾಟಕದ 50 ನಗರಗಳಲ್ಲಿ ದೇಶದಲ್ಲಿಯೇ ಅತ್ಯಂತ ಸ್ವಚ್ಚ ನಗರ ಎಂಬ ಹೆಗ್ಗಳಿಕೆಗೆ ಮಡಿಕೇರಿ ಪಾತ್ರವಾಗಿದೆ. ನಗರದ ಸ್ವಚ್ಚತಾ ಸಿಬ್ಬಂದಿಗಳು ಮತ್ತು ಪೌರ ಕಾರ್ಮಿಕರು ಇದಕ್ಕೆ ಕಾರಣರಾಗಿದ್ದಾರೆ. ಈ ಹಿನ್ನೆಲೆ ಅಂದಿನ ಕಾರ್ಯಕ್ರಮದಲ್ಲಿ ಮಡಿಕೇರಿ ನಗರದಸಭೆಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಉಸ್ತುವಾರಿ ಎಂ.ಎಂ.ನೌಫಲ್, ಅಧ್ಯಕ್ಷ ಎಂ.ಎ.ರಶೀದ್, ಸದಸ್ಯರಾದ ಎಂ.ಇ.ಅಕ್ಬರ್, ರಂಶಿದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ರಶೀದ್…

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.