Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದರೋಡೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಬ್ಯಾಂಕ್ ಅಧಿಕಾರಿಗಳು, ಆಭರಣದಂಗಡಿಗಳ ಮಾಲೀಕರ ಸಭೆ ನಡೆಸಿದ ಕೊಡಗು ಎಸ್‌ಪಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ದರೋಡೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಬ್ಯಾಂಕ್ ಅಧಿಕಾರಿಗಳು, ಆಭರಣದಂಗಡಿಗಳ ಮಾಲೀಕರ ಸಭೆ ನಡೆಸಿದ ಕೊಡಗು ಎಸ್‌ಪಿ*

ಜನವರಿ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.21 : ರಾಜ್ಯದ ವಿವಿಧೆಡೆ ದರೋಡೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಕೊಡಗು ಜಿಲ್ಲಾ ಪೊಲೀಸ್ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಇಂದು ಮಡಿಕೇರಿಯಲ್ಲಿ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು, ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ಆಭರಣದಂಗಡಿಗಳ ಮಾಲೀಕರುಗಳ ಸಭೆಯನ್ನು ನಡೆಸಿದರು. ಎಲ್ಲಾ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ, ಅಪರಾಧ ಪ್ರಕರಣವನ್ನು ತಡೆಗಟ್ಟುವಲ್ಲಿ ಪರಸ್ಪರ ಸಹಕಾರ, ಪೊಲೀಸರ ಪಾತ್ರ ಇತ್ಯಾದಿ ವಿಚಾರಗಳ ಕುರಿತು ಚರ್ಚಿಸಿ ಸಲಹೆಗಳನ್ನು ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಹಾಗೂ ವಿವಿಧ ವಿಭಾಗಗಳ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

:: ಎಸ್ಪಿ ನೀಡಿರುವ ಸಲಹೆಗಳು ::  ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳ ಒಳಗೆ ಮತ್ತು ಹೊರಗೆ ಸಿಸಿಟಿವಿಗಳನ್ನು ಅಳವಡಿಸುವುದು ಹಾಗೂ ಸಿಸಿಟಿವಿಗಳು ಸರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ನಿಯಮಿತವಾಗಿ ಪರಿಶೀಲಿಸುವುದು, ಬ್ಯಾಂಕ್/ಹಣಕಾಸು ಸಂಸ್ಥೆ/ಆಭರಣ ಮಳಿಗೆಗಳು ಹಗಲು ಮತ್ತು ರಾತ್ರಿಯ ದೃಶ್ಯವು ಸರಿಯಾಗಿ ಕಾಣುವಂತಹ ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಗಳನ್ನು ಅಳವಡಿಸಿಕೊಳ್ಳುವುದು, ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳಲ್ಲಿ ಸಿಸಿಟಿವಿ ಫೋಟೇಜ್‌ಗಳನ್ನು ಕ್ಲೌಡ್ ಸ್ಟೋರೇಜ್ ಅಥವಾ ಬದಲಿ (Duplicate) ಸ್ಟೋರೇಜ್‍ನಲ್ಲಿಯೂ ಸಹ ಸೇವ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು.

ಸಿಸಿ ಕ್ಯಾಮರದಲ್ಲಿ ದಾಖಲಾಗುವ ದೃಶ್ಯವಾಳಿಯ ಮಾಹಿತಿಯು ಕನಿಷ್ಟ 6 ತಿಂಗಳವರೆಗೆ ಸಂಗ್ರಹವಾಗಿರುವಂತೆ ನೋಡಿಕೊಳ್ಳುವುದು, ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳಲ್ಲಿ Burglar Alaram ಅನ್ನು ಆಳವಡಿಸುವುದರಿಂದ ಸ್ಥಳೀಯರಿಗೆ ಅನಧಿಕೃತ ಪ್ರವೇಶದ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ, ಬ್ಯಾಂಕ್/ಹಣಕಾಸು ಸಂಸ್ಥೆಗಳು ತಮ್ಮ ಪ್ರಧಾನ ಕಚೇರಿಗಳಿಂದ ನೀಡಲಾಗುವ ಶಿಷ್ಟಾಚಾರ/ನಿಯಮಗಳ ಅನ್ವಯ ಕಾರ್ಯ ನಿರ್ವಹಿಸುವುದು, ಎಟಿಂಗೆ ಹಣ ಸಾಗಾಟದ ಸಂದರ್ಭ ತಮ್ಮ ಪ್ರಧಾನ ಕಚೇರಿಗಳಿಂದ ನೀಡಲಾಗುವ ಶಿಷ್ಟಾಚಾರ/ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು.

ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳ ಸುತ್ತ-ಮುತ್ತ ಹಾಗೂ ವ್ಯವಹಾರ ನಡೆಯುವ ಸಂದರ್ಭ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಈ ಕುರಿತು ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಯವಾಣಿ 112 ಕ್ಕೆ ಮಾಹಿತಿ ನೀಡುವುದು, ಹಣ ಸಾಗಾಟದ ವಾಹನಕ್ಕೆ ತಮ್ಮ ಪ್ರಧಾನ ಕಚೇರಿಗಳಿಂದ ನೀಡಲಾಗುವ ಶಿಷ್ಟಾಚಾರ/ನಿಯಮಗಳ ಅನ್ವಯ ಅಗತ್ಯ ಭದ್ರತಾ ಸಿಬ್ಬಂದಿಯವರನ್ನು ನಿಯೋಜಿಸುವುದು, ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧವನ್ನು ತಡೆಗಟ್ಟಲು ಹಗಲು ಮತ್ತು ರಾತ್ರಿ ಬೀಟ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ.

ಸಾರ್ವಜನಿಕ ಸ್ಥಳಗಳಲ್ಲಿ ಉತ್ತಮ ಗುಣಮಟ್ಟದ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಸಹಕರಿಸುವಂತೆ ಕೋರಿದೆ, ಬ್ಯಾಂಕ್‍ಗಳು ಮತ್ತು ಫೈನಾನ್ಸ್ ಸಂಸ್ಥೆಗಳು Corporate Social Responsibility ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆದ್ದಾರಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಅಪರಾಧ ಕೃತ್ಯ ಎಸಗುವವರಲ್ಲಿ ಭಯದ ವಾತವರಣ ಸೃಷ್ಟಿಯಾಗಿ ಕೃತ್ಯ ಎಸಗಲು ಹಿಂದೇಟು ಹಾಕುವ ಸಾಧ್ಯತೆಗಳಿರುತ್ತದೆ, ಬ್ಯಾಂಕ್‍ಗಳು, ಫೈನಾನ್ಸ್ ಸಂಸ್ಥೆಗಳು ಮತ್ತು ಆಭರಣ ಮಳಿಗೆಗಳಲ್ಲಿ ತುರ್ತು ಸಹಾಯವಾಣಿ-112, ಪೊಲೀಸ್ ಕಂಟ್ರೋಲ್ ರೂಂ, ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ಅಧೀಕ್ಷಕರು ರವರುಗಳ ದೂರವಾಣಿ/ಮೊಬೈಲ್ ಸಂಖ್ಯೆಗಳನ್ನು ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಹಾಕುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ…

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.