Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಸರಕಾರ ನಿರ್ಲಕ್ಷಿಸಿದರೆ ಬಜೆಟ್ ಅಧಿವೇಶನದ ಸಂದರ್ಭ ಹೋರಾಟ*
ಇತ್ತೀಚಿನ ಸುದ್ದಿಗಳು

*ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಸರಕಾರ ನಿರ್ಲಕ್ಷಿಸಿದರೆ ಬಜೆಟ್ ಅಧಿವೇಶನದ ಸಂದರ್ಭ ಹೋರಾಟ*

January 23, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಹೊರಗುತ್ತಿಗೆ ನೌಕರರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವಷಗಳಿಂದ ನೌಕರರು ಕಡಿಮೆ ಸಂಬಳಕ್ಕೆ ಯಾವುದೇ ಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ. ತಮ್ಮ ಕುಟುಂಬ, ಮಕ್ಕಳನ್ನು ಮರೆತು ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸದೆ ಇರುವುದು ಖಂಡನೀಯ ಎಂದರು. ಕನಿಷ್ಟ ವೇತನ ರೂ.31 ಸಾವಿರ ಪಾವತಿ ಮಾಡಬೇಕು, ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶ ರದ್ದು ಮಾಡಬೇಕು, ಜೀತ ಪದ್ದತಿಯಿಂದ ಮುಕ್ತಿಗೊಳಿಸಬೇಕು, ಬೀದರ್ ಮಾದರಿಯ ಸಹಕಾರ ಸಂಘವನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಣೆ ಮಾಡಬೇಕು, ವಾರದ ರಜೆ, ಬಾಕಿ ಸಂಬಳ, ಹೆರಿಗೆ ರಜೆಯ ವೇತನವನ್ನು ನೀಡಬೇಕು, ಕೆಲಸದ ಸಮಯವನ್ನು ನಿಗದಿಪಡಿಸಬೇಕು, ಇಎಸ್‍ಐ ಮತ್ತು ಪಿಎಫ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು. ಸರಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ಬಜೆಟ್ ಅಧಿವೇಶನದ ಸಂದರ್ಭ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸಮಿತಿಯ ಜಿಲ್ಲಾಧ್ಯಕ್ಷ ಜಿ.ಕೆ.ದಿನೇಶ್, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಯೋಗೇಶ್, ಮುಖಂಡರುಗಳಾದ ಎಸ್.ಟಿ.ಸೌಭಾಗ್ಯ, ಪ್ರೇಮ, ನೇತ್ರ, ಪ್ರೇಮ, ತಾಲ್ಲೂಕು ಮುಖಂಡರುಗಳಾದ ವಸಂತಿ, ರೂಪ, ಮಹೇಶ್, ಭಾಗ್ಯಮ್ಮ, ಭಾನುಮತಿ, ಪುಷ್ಪ, ರತ್ನಮ್ಮ, ಜ್ಯೋತಿ ಸೇರಿದಂತೆ ಪದಾಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*”ಮಾಸ್ಟರ್ ಮೈಂಡ್” ಕನ್ನಡ ಚಲನಚಿತ್ರ ಜ.24 ರಿಂದ ಸುಂಟಿಕೊಪ್ಪದಲ್ಲಿ ಪ್ರದರ್ಶನ : ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ*
Next Article *ಮಹಿಳೆಯರ ಕ್ರಿಕೆಟ್ ತಂಡಕ್ಕೆ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕೆ.ಎನ್.ಅನಘ ಆಯ್ಕೆ*

Website design development company services in Mangalore

Forex Trading Teacher in India

Related Posts

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

ಕುಶಾಲನಗರ NEWS DESK ಫೆ.13 : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ…

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.