ಮಡಿಕೇರಿ NEWS DESK ಫೆ.1 : ಕೇಂದ್ರ ಸರಕಾರ ಇಂದು ಮಂಡಿಸಿರುವ ಬಜೆಟ್ ನಲ್ಲಿ ತಳಮಟ್ಟದ ಜನಸಾಮಾನ್ಯರಿಗೆ ಸಹಾಯವಾಗಬಲ್ಲ ಆಶಾದಾಯಕ ಕಾರ್ಯಕ್ರಮಗಳು ಯಾವುದೂ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಟೀಕಿಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಬಜೆಟ್ ನಲ್ಲಿ ಯಾವುದೇ ಕೊಡುಗೆಯನ್ನು ನೀಡಿಲ್ಲ. ಅದರಲ್ಲೂ ಕೊಡಗು ಸೇರಿದಂತೆ ಮಲೆನಾಡು ಭಾಗದ ಕಾಫಿ ಬೆಳೆಗಾರರ ಹಾಗೂ ಕಾರ್ಮಿಕರ ಸಮಸ್ಯೆ ಮತ್ತು ವನ್ಯಜೀವಿಗಳ ದಾಳಿಗೆ ಶಾಶ್ವತ ಪರಿಹಾರ ಘೋಷಿಸುವ ಪ್ರಯತ್ನ ಮಾಡಿಲ್ಲ. ತೆರಿಗೆ ವಿನಾಯಿತಿಯನ್ನು ರೂ.12 ಲಕ್ಷಕ್ಕೆ ಏರಿಕೆ ಮಾಡಿದ್ದೇ ದೊಡ್ಡ ಸಾಧನೆ ಎಂದು ಪ್ರತಿಬಿಂಬಿಸಲಾಗುತ್ತಿದೆ, ಇದರಿಂದ ಎಲ್ಲಾ ವರ್ಗದ ಜನರಿಗೆ, ಅದರಲ್ಲೂ ತಳಮಟ್ಟದವರಿಗೆ ಯಾವುದೇ ಪ್ರಯೋಜನವಿಲ್ಲ. ಕೆಲವರನ್ನು ಮೆಚ್ಚಿಸುವ ಅಂಶಗಳಷ್ಟೇ ಈ ಬಜೆಟ್ ನಲ್ಲಿದೆ ಎಂದು ಆರೋಪಿಸಿದ್ದಾರೆ.
Breaking News
- *ಸಾಮಾನ್ಯ ವರ್ಗಕ್ಕೆ ಸಹಾಯವಾಗದ ಬಜೆಟ್*
- *ಸ್ವಾವಲಂಬಿ ಭಾರತಕ್ಕೆ ಪೂರಕವಾದ ಜನಪರ ಬಜೆಟ್*
- *ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್*
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*
- *ರಾಜ್ಯದ ಹಿತಕ್ಕೆ ನಿರಾಶದಾಯಕ ಬಜೆಟ್ : ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*
- *ಮುಖ್ಯಮಂತ್ರಿಗಳ ಕೊಡಗು ಭೇಟಿ ನಿರಾಶಾದಾಯಕ*
- *ಕೊಡಗು : ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*