ಮಡಿಕೇರಿ ಫೆ.3 NEWS DESK : ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ತೆನ್ನೀರ ಟೀನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು, ಖಜಾಂಚಿಯಾಗಿ ವಿನೋದ್ ಕುಡ್ತೇಕರ್ ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾಗಿ ಅರುಣ್ ಕಡಗದಾಳು, ರುಬೀನಾ ಸೋಮವಾರಪೇಟೆ, ರಿಶಾ ಸೋಮವಾರಪೇಟೆ, ಹರ್ಷಿತಾ ಶೆಟ್ಟಿ ಗಾಳಿಬೀಡು, ಕೆ.ಎ.ಸಂಕೇತ್ ಗಾಳಿಬೀಡು, ಮಾಗಲು ಲೋಹಿತ್, ರಂಜಿತ್ ಜಯರಾಂ, ಲೋಕೇಶ್ ಕಾಟಕೇರಿ, ಎಸ್.ಆರ್.ವತ್ಸಲಾ, ಪೇರಿಯಂಡ ಜಯಂತಿ ಉತ್ತಪ್ಪ, ಬಿ.ಎನ್.ಚಿತ್ರಾ ಸುಜನ್, ಅಬ್ದುಲ್ಲಾ ಎಂ.ಎಂ.ವಿಶ್ವ ಕುಂಬೂರು, ಕೆ.ಎಂ.ವಿನೋದ್ ಆಯ್ಕೆಯಾಗಿದ್ದಾರೆಂದು ಬೊಳ್ಳಜಿರ ಬಿ.ಅಯ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











