Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಾರ ಭವಿಷ್ಯ : ಫೆ.10 ರಿಂದ 16ರ ವರೆಗೆ : ಯಾರಿಗೆ ಲಾಭ, ಯಾರಿಗೆ ನಷ್ಟ*
ಇತ್ತೀಚಿನ ಸುದ್ದಿಗಳು

*ವಾರ ಭವಿಷ್ಯ : ಫೆ.10 ರಿಂದ 16ರ ವರೆಗೆ : ಯಾರಿಗೆ ಲಾಭ, ಯಾರಿಗೆ ನಷ್ಟ*

February 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಫೆ.10 ರಿಂದ 16ರ ವರೆಗೆ ವಾರ ಭವಿಷ್ಯ : ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429

ಮೇಷ ರಾಶಿ :: ಈ ವಾರದಲ್ಲಿ ಅಲ್ಪ ಪ್ರಮಾಣದಲ್ಲಿ ಹಣ ಬರುವುದು, ದೂರದ ನೆಂಟರ ಆಗಮನ, ಸುತ್ತಾಟ, ಸ್ವಲ್ಪ ಮಟ್ಟಿಗಿನ ಅನಾರೋಗ್ಯ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ
 ವೃಷಭ ರಾಶಿ :: ಮಕ್ಕಳ ಶೈಕ್ಷಣಿಕ ಚಿಂತೆ, ಧನಾಗಮನ, ದೂರ ಪ್ರಯಾಣ, ಕೆಲಸದ ಒತ್ತಡ, ಅಲ್ಪ ಪ್ರಮಾಣದ ಅನಾರೋಗ್ಯ :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು,
ಮಿಥುನ ರಾಶಿ :: ಈ ವಾರ ಗೊಂದಲದ ವಾತಾವರಣ, ಅನಾರೋಗ್ಯ, ಮಿತ್ರರಿಂದ ಸಹಾಯ, ಬಂಧುಗಳ ವೈಷಮ್ಯ, ದೂರ ಪ್ರಯಾಣ. ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು.
ಕರ್ಕಾಟಕ ರಾಶಿ :: ತಾಯಿಯಿಂದ ಧನ ಸಹಾಯ, ಬಂಧುಗಳ ಆಗಮನ, ಮಕ್ಕಳಿಂದ ಸಂತೋಷ, ಕ್ಷೇತ್ರ ದರ್ಶನ, ಕಚೇರಿಯಲ್ಲಿ ಜಯ. ಶುಭ ಸಂಖ್ಯೆ :: 2, 3, 9 :: ಶುಭಬಣ್ಣ :: ಬಿಳಿ, ಹಳದಿ
ಸಿಂಹ ರಾಶಿ :: ಬಿಡುವಿಲ್ಲದ ಚಟುವಟಿಕೆ, ಧನಾಗಮನ, ಬಂಧುಗಳ ಆಗಮನ, ಗೌರವ ಪ್ರಾಪ್ತಿ, ಮಕ್ಕಳಿಂದ ಸಂತೋಷ, ತಾಯಿಯಿಂದ ಸಹಾಯ. :: ಶುಭ ಸಂಖ್ಯೆ :: 1, 3, 5, :: ಶುಭ ಬಣ್ಣ :: ಕೆಂಪು, ಹಳದಿ.
ಕನ್ಯಾ ರಾಶಿ :: ಮಕ್ಕಳಿಂದ ಚಿಂತೆ, ಹೆಂಡತಿಯ ಅನಾರೋಗ್ಯ, ಬಿಡುವಿಲ್ಲದ ಕೆಲಸ, ಕಾರ್ಯನಿಮಿತ್ತ ದೂರ ಪ್ರಯಾಣ, ಬಂಧುಗಳ ಆಗಮನ. :: ಶುಭ ಸಂಖ್ಯೆ :: 1, 3, 5, 6 :: ಶುಭ ಬಣ್ಣ :: ಹಸಿರು, ಕೆಂಪು
ತುಲಾರಾಶಿ :: ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ, ವಿವಾಹ ಸಂಬಂಧ ಕೂಡಿ ಬರುವುದು, ದೂರದ ಪ್ರಯಾಣ, ಹಿರಿಯರ ಅನಾರೋಗ್ಯ, ಕ್ಷೇತ್ರ ದರ್ಶನ, ಬಂಧುಗಳ ಸಹಾಯ ದೊರಕುವುದು. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಹಸಿರು, ಬಿಳಿ
ವೃಶ್ಚಿಕ ರಾಶಿ :: ಮಿತ್ರರೊಂದಿಗೆ ಕಲಹ, ಹಿರಿಯರಿಂದ ಆಶೀರ್ವಾದ ಹಾಗೂ ಕಿರಿಕಿರಿ, ಧನವ್ಯಯ, ಸಾಲಗಾರರ ಕಾಟ, ದೇವರ ದರ್ಶನ. ಶುಭ ಸಂಖ್ಯೆ :: 1, 2, 3 :: ಶುಭ ಬಣ್ಣ :: ಕೆಂಪು, ಹಳದಿ, ಬಿಳಿ
ಧನು ರಾಶಿ :: ಕೆಲಸದ ಒತ್ತಡ, ಮಿತ್ರರಿಂದ ಸಹಾಯ, ಬಂಧುಗಳಿಂದ ಭಿನ್ನಾಭಿಪ್ರಾಯ, ಉದ್ಯೋಗದಲ್ಲಿ ಪ್ರಗತಿ, ಹೊಸ ಸ್ನೇಹಿತರ ಭೇಟಿ. :: ಶುಭಸಂಖ್ಯೆ :: 1, 3, 8, :: ಶುಭ ಬಣ್ಣ :: ಕೇಸರಿ, ಹಳದಿ
ಮಕರ ರಾಶಿ :: ಬಿಡುವಿಲ್ಲದ ಕೆಲಸ, ಬಂಧುಗಳ ಆಗಮನ, ಮಿತ್ರರ ಸಹಾಯ, ಹಳೇ ಸಾಲ ತೀರಿಸುವಿರಿ. ಆದರೂ ಸಾಲಗಾರರ ಒತ್ತಡ. ಶುಭ ಸಂಖ್ಯೆ :: 5, 6, 8, :: ಶುಭ ಬಣ್ಣ :: ನೀಲಿ, ಹಸಿರು.
ಕುಂಭ ರಾಶಿ :: ಈ ರಾಶಿಯವರಿಗೆ ಅನಾರೋಗ್ಯ, ಮಾನಸಿಕ ಖಿನ್ನತೆ, ಸಾಲಬಾಧೆ, ಮಕ್ಕಳಿಂದ ಚಿಂತೆ, ಗೌರವ ಪ್ರಾಪ್ತಿ. :: ಶುಭ ಸಂಖ್ಯೆ :: 1, 6, 9 :: ಶುಭ ಬಣ್ಣ :: ಕೇಸರಿ, ಕೆಂಪು
ಮೀನಾ ರಾಶಿ :: ಈ ರಾಶಿಯವರಿಗೆ ಮನೆಯಲ್ಲಿ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಬಂಧು ದ್ವೇಷ, ಹಣವ್ಯಯ, ಮಕ್ಕಳಿಂದ ಚಿಂತೆ. :: ಶುಭ ಸಂಖ್ಯೆ :: 1, 3, 8 :: ಶುಭ ಬಣ್ಣ :: ಹಳದಿ, ಕೇಸರಿ. 

 

Share. Facebook Twitter Pinterest LinkedIn Tumblr Email WhatsApp
Previous Article*ದೆಹಲಿಯಲ್ಲಿ ಬಿಜೆಪಿ ಗೆಲುವು : ಬೆಂಗಳೂರಿನಲ್ಲಿ ಸಂಭ್ರಮಾಚರಣೆ*
Next Article *ಅರಂವಿದ್‌ ಕೇಜ್ರಿವಾಲ್ ಗೆ ಸೋಲು*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.