Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್ ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* ಜುಲೈ 9, 2026