Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026