


ಮಡಿಕೇರಿ ಮಾ.6 NEWS DESK : ಕಾಟಕೇರಿಯ ಎಸ್ಟೇಟ್ ನ ಪೈಪ್ಲೈನ್ ಒಳಗಡೆ ಸೇರಿಕೊಂಡಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪಿಯೂಸ್ ಪೆರೇರಾ ರಕ್ಷಿಸಿ ಅರಣ್ಯ ಇಲಾಖೆಗೆಯ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟರು. ಹಾವುಗಳು ಕಂಡರೆ ಕೊಲ್ಲದೆ ಉರಗ ತಜ್ಞರಿಗೆ ಮಾಹಿತಿಯನ್ನು ನೀಡಿ ಸುರಕ್ಷಿತವಾಗಿ ಅರಣ್ಯ ಬಿಡುವಂತೆ ಕರೆ ನೀಡಿದರು. ಹಾವುಗಳು ಕಂಡುಬಂದರೆ +919481952253 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.