Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇಡಿಕೆಗಳು ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ : ಸಂಸದ ಯದುವೀರ್‌*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇಡಿಕೆಗಳು ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ : ಸಂಸದ ಯದುವೀರ್‌*

ಮಾರ್ಚ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಮಾ.8 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಸಂಸದ ಯದುವೀರ್‌, ಮಾಜಿ ಸಚಿವರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮುಖಂಡರು ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯದುವೀರ್‌, ನನ್ನ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲೆಯ ವತಿಯಿಂದ ಜಿಲ್ಲೆಯ ಜನತೆಯ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದರು. ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಈಗ ಗ್ಯಾರಂಟಿ ಯೋಜನೆಗಳಿಗೆ ಇತರೆ ಅನುದಾನಗಳನ್ನು ಬಳಸಿ, ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿದೆ. ಅತ್ಯಂತ ಬೇಜವಾಬ್ದಾರಿಯುತ ಸರ್ಕಾರ ಇದಾಗಿದೆ ಎಂದು ಸಂಸದ ಯದುವೀರ್‌ ಕಿಡಿಕಾರಿದರು. ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಕಾಲ ಕಳೆಯುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಕೊಡಗು ವಿಶ್ವವಿದ್ಯಾಲಯ ಸೇರಿದಂತೆ ನೂತನ ವಿವಿಗಳನ್ನು ಮುಚ್ಚಬಾರದು ಎಂದು ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು, ಸರ್ಕಾರದ ಗಮನಕ್ಕೂ ಇದನ್ನು ತರಲಾಗಿದೆ. ಕೊಡಗು ವಿವಿ ಉಳಿಸಬೇಕು ಎಂಬುದು ನಮ್ಮ ಒಕ್ಕೊರಲ ಕೂಗು ಆಗಿದೆ ಎಂದು ತಿಳಿಸಿದರು. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು. ಬಿಜೆಪಿ ಹಿರಿಯ ಮುಖಂಡರು, ಸ್ಥಳೀಯ ನಾಯಕರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಮಾ.18 : ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ…

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.