


ಮಡಿಕೇರಿ ಮಾ.15 NEWS DESK : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಸಲುವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದರು. ಈ ಸಂದರ್ಭ ಸಚಿವ ಭೈರತಿ ಸುರೇಶ್ ಇದ್ದರು.