


ಮಡಿಕೇರಿ ಮಾ.15 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಮುಹೂರ್ತದ ಕೊಳ್ಳಿ ಕಡಿಯುವ ಮೂಲಕ ಚಾಲನೆ ನೀಡಲಾಯಿತು. ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ.
ವರದಿ : ಕೀಲಾರು ಶರತ್, ಸಂಪಾಜೆ