Facebook Twitter WhatsApp Email Telegram Copy Link ಮಡಿಕೇರಿ NEWS DESK ಮಾ.16 : ಹೊನ್ನಮ್ಮನ ಕನಸು ಕಾದಂಬರಿಯ ರಚನೆಕಾರ ಕೊಡಗಿನ ಪತ್ರಕರ್ತ ರಾಜ್ಯ ಪ್ರಶಸ್ತಿ ವಿಜೇತ ಟಿ.ಆರ್.ಪ್ರಶಾಂತ್ ಅವರನ್ನು ಸಿರಿಗನ್ನಡ ಮಿತ್ರ ತಂಡ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*ಸೆಪ್ಟೆಂಬರ್ 5, 2026
*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*ಸೆಪ್ಟೆಂಬರ್ 5, 2026