Share Facebook Twitter LinkedIn Pinterest WhatsApp Email ಮಡಿಕೇರಿ ಮಾ.20 NEWS DESK : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾ.21 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
*ಸಿಎನ್ಸಿಯಿಂದ 16ನೇ ವರ್ಷದ ಗನ್ ಕಾರ್ನಿವಲ್ – ತೋಕ್ ನಮ್ಮೆ : ಕೊಡವ ವಿಭೂಷಣ ಪ್ರಶಸ್ತಿ ಪ್ರದಾನ : ಕೊಡವರ ಕೋವಿ ಹಕ್ಕಿಗೆ ಶಾಶ್ವತ ರಾಜ್ಯಾಂಗ ಭದ್ರತೆ ನೀಡಲು ಎನ್.ಯು.ನಾಚಪ್ಪ ಒತ್ತಾಯ*December 18, 2025
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025