Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಿ : ಅಗರ್ತ ವೆಂಕಟ್ರಮಣ ಭಟ್*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಿ : ಅಗರ್ತ ವೆಂಕಟ್ರಮಣ ಭಟ್*

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಮಾ.22 NEWS DESK : ತಾಂತ್ರಿಕತೆ ಬಹಳ ಮುಂದುವರಿದಿದೆ, ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಗಳ ಕಣಜವೇ ಸಿಗುತ್ತದೆ. ಅದರಲ್ಲಿ ಕೆಟ್ಟದ್ದೂ ಇದೆ ಒಳ್ಳೆಯದೂ ಇದೆ. ಅದರ ಬಳಕೆಯಲ್ಲಿ ಬುದ್ದಿವಂತಿಕೆಯನ್ನು ತೋರಿಸಿದರೆ ನಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂದು ವೆಂಚೂರ್‍ಸಾಫ್ಟ್ ಗ್ಲೋಬಲ್ ಯುಎಸ್‍ಎ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಗರ್ತ ವೆಂಕಟ್ರಮಣ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಕಾಲೇಜು ಜೀವನ ಅತಿ ಮುಖ್ಯವಾದದ್ದು ಅಲ್ಲಿನ ಘಟನೆಗಳನ್ನು ನಾವು ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಸಮಾಜದಲ್ಲಿ ವ್ಯಕ್ತಿಯೊಬ್ಬನನ್ನು ಗುರುತಿಸುವುದು ಅವನ ಶ್ರೀಮಂತಿಕೆಯಿಂದಲ್ಲ, ಬದಲಿಗೆ ಅವನ ವ್ಯಕ್ತಿತ್ವದಿಂದ. ನಿಮ್ಮ ನಡತೆ, ವ್ಯವಹಾರ ಮತ್ತು ಸಂಪರ್ಕ ಉತ್ತಮವಾಗಿದ್ದರೆ ಸಮಾಜದಲ್ಲಿ ನೀವು ಉನ್ನತರಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಖ್ಯ ಅತಿಥಿ ಮರ್ಸಿಡಿಸ್ ಬೆಂಜ್ ರೀಸರ್ಚ್ ಎಂಡ್ ಡೆವೆಲಪ್‍ಮೆಂಟ್ ಇಂಡಿಯಾ ಇದರ ಸೀನಿಯರ್ ಕನ್ಸಲ್ಟೆಂಟ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತನ್ವಿ.ಡಿ.ಐ ಕಾಲೇಜಿನಲ್ಲಿ ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಿದರು. ತಾನು ಈ ಕಾಲೇಜಿನಲ್ಲಿ ಕಲಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ಕಾರ್ಯಕ್ರಮ ನಿರ್ವಹಣೆ, ಟೀಮ್ ವರ್ಕ್, ಸಮಯ ನಿರ್ವಹಣೆ ಮುಂತಾದವುಗಳು ನನ್ನ ವೃತ್ತಿ ಜೀವನದಲ್ಲಿ ತುಂಬಾ ಸಹಕಾರಿಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್.ಶೆಣೈ ಮಾತನಾಡಿ ವಿದ್ಯಾರ್ಥಿಗಳು ತಾವೇನಾಗಬೇಕೆಂದು ನಿರ್ಧರಿಸಿ ಅದಕ್ಕೆ ತಕ್ಕುದಾದ ಅಡಿಪಾಯವನ್ನು ಗಟ್ಟಿಗೊಳಿಸಬೇಕು ಎಂದರು. ಇಂಜಿನಿಯರ್ ಆದವ ನಿಜವಾದ ಸಮಸ್ಯೆಗಳನ್ನು ಪರಿಹರಿಸಬಲ್ಲವನಾಗಿರುತ್ತಾನೆ ಇದಕ್ಕಾಗಿ ಅಪಾರ ಅನುಭವದ ಅಗತ್ಯವಿದೆ, ಅದನ್ನು ಗಳಿಸಿಕೊಳ್ಳುವಲ್ಲಿ ನಿಮ್ಮ ಜಾಣತನವನ್ನು ಬಳಸಿಕೊಳ್ಳಿ ಎಂದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮೂರನೇ ರ್ಯಾಂಕ್ ಗಳಿಸಿದ ಕೇಶವ ಪ್ರಜ್ವಲ್, ಐದನೇ ರ್ಯಾಂಕ್ ಗಳಿಸಿದ ಕೆ.ಪಲ್ಲವಿ ಹಾಗೂ ಎಂಬಿಎ ವಿಭಾಗದಲ್ಲಿ ಐದನೇ ರ್ಯಾಂಕ್ ಗಳಿಸಿದ ಸ್ನೇಹಾ ಪೈ.ಕೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡಿದ, ದತ್ತಿ ನಿಧಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಬಲರಾಮ ಆಚಾರ್ಯ.ಜಿ.ಎಲ್, ಇಂಜ್ನಿಯರಿಂಗ್ ಕಾಲೇಜು ಆಡಳಿತ ಮಂಡಲಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಸಂತೋಷ್ ಕುತ್ತಮೊಟ್ಟೆ, ಡಾ.ಯಶೋಧಾ ರಾಮಚಂದ್ರ, ಕಾರ್ಯಕ್ರಮ ಸಂಯೋಜಕ ಡಾ.ಚೇತನ್.ಪಿ.ಡಿ ಮತ್ತು ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಸ್ಕಂದಶ್ಯಾಮ ಅತಿಥಿಗಳನ್ನು ಪರಿಚಯಿಸಿದರು. ಶಿವಾನಿ ಸ್ವಾಗತಿಸಿ, ತಾಶ್ವಿ ರೈ ವಂದಿಸಿದರು. ತಾರಿಣಿ ಹಾಗೂ ಶ್ರೀನಿವಾಸ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, ಆ.18 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ‘ಎಲ್‌ಎಸ್‌ಎ ಕೇರ್ಸ್’…

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.