Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ರಂಜಾ಼ನ್ ಆಚರಣೆ : ಸಮಾಜಕ್ಕೆ ಮಾರಕವಾಗಿರುವ ಮಾದಕ ವ್ಯಸನವನ್ನು ತೊಲಗಿಸಬೇಕಾಗಿದೆ : ಉಮ್ಮರ್ ಮೌಲವಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ರಂಜಾ಼ನ್ ಆಚರಣೆ : ಸಮಾಜಕ್ಕೆ ಮಾರಕವಾಗಿರುವ ಮಾದಕ ವ್ಯಸನವನ್ನು ತೊಲಗಿಸಬೇಕಾಗಿದೆ : ಉಮ್ಮರ್ ಮೌಲವಿ ಕರೆ*

ಮಾರ್ಚ್ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.31 NEWS DESK : ಮಡಿಕೇರಿಯ ಸಿ.ಪಿ.ಸಿ ಲೇಔಟ್‍ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮ್ಮರ್ ಮೌಲವಿ ಮಾತನಾಡಿ ಕಳೆದ ಒಂದು ತಿಂಗಳಿನಿಂದ ರಂಜಾ಼ನ್ ಉಪವಾಸ ವ್ರತದಿಂದ ಲಭಿಸಿದ ತರಬೇತಿ, ದೇವ ಭಯ ಹಾಗೂ ಆಧ್ಯಾತ್ಮಿಕತೆಯನ್ನು ಮುಂದೆಯೂ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು. ನಾವು ಅನುಭವಿಸುತ್ತಿರುವ ಸುಖ ಸೌಕರ್ಯಗಳು, ಆಸ್ತಿ-ಅಂತಸ್ತು ಹಾಗೂ ಸಂಪತ್ತು ಆ ದೇವನ ಅನುಗ್ರಹವಾಗಿದೆ. ಆದರಿಂದ ಅಲ್ಲಾಹನ ಇಷ್ಟ ದಾಸರಾಗಬೇಕು. ಇಂದು ಲೋಕದಲ್ಲಿ ಯಾರದ್ದೊ ಸ್ವಾರ್ಥ ಹಿತಾಸಕ್ತಿಗಳಿಂದಾಗಿ ನಿರಂತರ ಯುದ್ದಗಳ ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ ನಿರಪರಾಧಿಗಳ ಹತ್ಯೆಯಾಗುತ್ತಿದೆ. ಈ ಸಂದರ್ಭದಲ್ಲಿ ನಾವು ಅವರ ವಿಮೋಚನೆಗಾಗಿ ಪ್ರಾರ್ಥಿಸಬೇಕು, ಪರಸ್ಪರ ಪ್ರೀತಿ ಮತ್ತು ವಿಶ್ವಾಸ ಹಾಗು ಸೇವಾ ಮನೋಭಾವವನ್ನು ಅಳವಡಿಸಬೇಕು.  ಇಂದು ಸಮಾಜಕ್ಕೆ ಮಾರಕವಾಗಿ ಪರಿಣಮಿಸಿರುವ ಮಾದಕ ವ್ಯಸನದ ವಿರುದ್ಧ ಜಾತಿ ಮತ ಬೇಧವಿಲ್ಲದೇ ಒಂದಾಗಿ ಹೋರಾಡಬೇಕು. ಯುವಕರು, ಯುವತಿಯರು ಮತ್ತು ಸಣ್ಣ ಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿರುವುದು ಅತಿ ದೊಡ್ಡ ದುರಂತ ಇಂತಹ ಸಂದರ್ಭದಲ್ಲಿ ನಾವು ನಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭ ಜಾಮಿಯಾ ಮಸೀದಿಯ ಧರ್ಮ ಗುರು ಮೌ | ನಸೀಮ್ ಅಕ್ತರ್, ಕ್ರೆಸೆಂಟ್ ಶಾಲಾ ಕಾರ್ಯದರ್ಶಿ ಜಿ.ಹೆಚ್.ಮೊಹಮ್ಮದ್ ಹನೀಫ್, ತನಲ್ ಆಶ್ರಮ ಅಧ್ಯಕ್ಷ, ಮೊಹಮ್ಮದ್ ಮುಸ್ತಫ,  ನಗರಸಭಾ ಮಾಜಿ ಸದಸ್ಯ ಮುನೀರ್ ಅಹಮದ್,  ಶಾಹಿನ್ ಶಿಕ್ಷಣ ಸಂಸ್ಥೆಯ ಸಿ.ಇ.ಓ ತೌಶೀಫ್ ಮಡಿಕೇರಿ ಹಾಗೂ ಪತ್ರಕರ್ತ ಅಬ್ದುಲ್ಲಾ  ಹಾಜರಿದ್ದು,  ಶುಭ ಹಾರೈಸಿದರು. ಮುಂಜಾನೆ ಜಾಥಾ ಬದ್ರಿಯಾ ಮಸೀದಿಯಿಂದ ಆರಂಭಗೊಂಡು ಇಂದಿರಾ ಗಾಂಧಿ ವೃತ ದ ಮೂಲಕ ಮಹದೇವ ಪೇಟೆಗೆ ಹಾದು ಜಾಮೀಯಾ ಮಸಿದಿ ಮೂಲಕ ನೇರವಾಗಿ ಏ.ವಿ ಶಾಲೆ ರಸ್ತೆಯಿಂದ ನೇರವಾಗಿ ಈದ್ಗಾ ಮೈದಾನಕ್ಕೆ ತೆರಳಲಾಯಿತು. ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿದರು. ನಂತರ ವಿಶೇಷ ಸಿಹಿ ಖಾದ್ಯಗಳನ್ನು ನೀಡಿ ಪರಸ್ಪರ ಶುಭ ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.