Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ : ಬಾಬು ಜಗಜೀವನ್‍ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ : ಬಾಬು ಜಗಜೀವನ್‍ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.5 NEWS DESK : ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಸ್ವಾತಂತ್ರ್ಯ ಹೋರಾಟಗಾರರಾಗಿ ಶೋಷಿತರ ಧ್ವನಿಯಾಗಿ, ಮುತ್ಸದ್ದಿ ರಾಜಕಾರಣಿಯಾಗಿ ಡಾ.ಬಾಬು ಜಗಜೀವನ್ ರಾಂ ಅವರ ಬದುಕು ಆದರ್ಶ ಮತ್ತು ಮಾದರಿಯಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.  ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಬಾಬು ಜಗಜೀವನ್ ರಾಂ ಅವರು ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಮುತ್ಸದ್ದಿ ನಾಯಕರಾಗಿದ್ದು, ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಕೃಷಿ, ರಕ್ಷಣೆ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬರ ಪ್ರಗತಿಯಿದೆ ಎಂದು ಹೇಳುತ್ತಿದ್ದ ಬಾಬು ಜಗಜೀವನ್ ರಾಂ ಅವರು ದೇಶಕ್ಕೆ ಮಾದರಿ ಮತ್ತು ಅನುಕರಣೀಯ ರಾಜಕಾರಣಿ ಎಂದು ನುಡಿದರು.   ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಡಾ.ಶ್ರೀಧರ ಹೆಗಡೆ ಅವರು ಮಾತನಾಡಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು. ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ ಎಂದರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಜೊತೆಗೆ ಕೃಷಿ ಸಚಿವರಾಗಿ ದೇಶದ ಆಹಾರ ಉತ್ಪಾದನೆ ಅಭಿವೃದ್ಧಿಗೊಳಿಸಿ ಹಸಿರು ಕ್ರಾಂತಿಯ ಹರಿಕಾರನೆಂದು ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ರೈಲ್ವೆ ಹಾಗೂ ಸಂವಹನ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರತೀ ಇಲಾಖೆಯ ಸಚಿವರಾದಾಗಲು ತಮ್ಮದೇ ಆದ ಛಾಪು ಮೂಡಿಸಿದ ಕೀರ್ತಿ ಡಾ.ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು. ದೇಶದ ರಕ್ಷಣಾ ಸಚಿವರಾಗಿ ದೇಶದ ಬಾಹ್ಯ ಹಾಗೂ ಆಂತರಿಕ ಭದ್ರತೆಗೆ ಭದ್ರ ಬುನಾದಿ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಕೊಡುಗೆಯನ್ನು ನೀಡಿದವರು ಎಂದು ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನದ ಮೆಲುಕು ಹಾಕಿದರು. ಪ್ರಮುಖರಾದ ಎಚ್.ಎಲ್.ದಿವಾಕರ, ಪ್ರೇಮ ಕೃಷ್ಣಪ್ಪ, ಪ್ರೇಮಕುಮಾರ್, ಮೋಹನ್ ಮೌರ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಸ್ವಾಗತಿಸಿದರು. ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.