Share Facebook Twitter LinkedIn Pinterest WhatsApp Email ಕುಶಾಲನಗರ NEWS DESK ಏ.7 : ಕುಶಾಲನಗರ ಸೇತುವೆ ಬಳಿ ಕಾವೇರಿ ನದಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.