






ಮಡಿಕೇರಿ ಏ.9 NEWS DESK : ಅಹಮದಾಬಾದ್ ನಲ್ಲಿ ಎರಡು ದಿನಗಳ ಕಾಲ ನಡೆಯುತ್ತಿರುವ ದಿನಗಳ ಎಐಸಿಸಿ ಆಹ್ವಾನಿತರ ಸಮಾವೇಶದಲ್ಲಿ ಲೋಕಸಭಾ ಸದಸ್ಯರೊಂದಿಗೆ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ನಗರಾಭಿವೃದ್ಧಿ ಸಚಿವರು, ಇಂಧನ ಸಚಿವರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಮತ್ತು ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಸಭೆ ನಡೆಸಿದರು.