






ಮಡಿಕೇರಿ ಏ.18 NEWS DESK : ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಗ್ರಾಮ ಗಸ್ತು ಸದಸ್ಯರ ಸಭೆ ನಡೆಯಿತು. ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾದಕ ದ್ರವ್ಯ, ಸಂಚಾರ ಸುರಕ್ಷತೆ, ಗ್ರಾಮ ಸುರಕ್ಷತೆ, ಅಪರಾಧ ತಡೆಗಟ್ಟುವಿಕೆಯಲ್ಲಿ ಗ್ರಾಮಸ್ಥರ ಪಾತ್ರ, ಮಹಿಳೆಯರ ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿದರು.