Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮುದ್ದಂಡ ಕಪ್ ಹಾಕಿ ಉತ್ಸವ : ಏ.18 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು

*ಮುದ್ದಂಡ ಕಪ್ ಹಾಕಿ ಉತ್ಸವ : ಏ.18 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

April 18, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

*ಮೈದಾನ 1 :: ಚೋಯಮಾಡಂಡ ಮತ್ತು ಕೋಟೇರ ನಡುವಿನ ಪಂದ್ಯದಲ್ಲಿ ಕೋಟೇರ ತಂಡ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕೋಟೇರ ಪರ ಕೌಶಿಕ್ 1 ಗೋಲು ದಾಖಲಿಸಿದರು. ಚೋಯಮಾಡಂಡ ಬಿಪಿನ್ ಅಯ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕುಮ್ಮಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಸೂರತ್ ಬೋಜಣ್ಣ ತಲಾ 1 ಗೋಲು ದಾಖಲಿಸಿದರು. ಕುಮ್ಮಂಡ ಬೋಸು ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಮುಕ್ಕಾಟಿರ (ಬೋಂದ) ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಚಂಗುಲಂಡ ಗೆಲುವು ಸಾಧಿಸಿತು. ಚಂಗುಲಂಡ ಪರ ಡಿಶಿನ್ ಗಣಪತಿ ಹಾಗೂ ಗೌತಮ್ ತಲಾ 1 ಗೋಲು ದಾಖಲಿಸಿದರು. ಮುಕ್ಕಾಟಿರ ಪರ ನಿಶಾಂತ್ ತಿಮ್ಮಯ್ಯ 1 ಗೋಲು ಬಾರಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಟ್ರಂಗಡ ಮತ್ತು ಮಳವಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಟ್ರಂಗಡ ಜಯ ಸಾಧಿಸಿತು. ಅಟ್ರಂಗಡ ಪರ ಮೋಹಿತ್ 1 ಗೋಲು ದಾಖಲಿಸಿದರು. ಮಳ್ಳವಂಡ ತಕ್ಷಕ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಯಪಂಡ ಮತ್ತು ಮೇಕೇರಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮೇಕೇರಿರ ಜಯ ಸಾಧಿಸಿತು. ಮೇಕೇರಿರ ಪರ ಅಭಿನವ್ ಗಣಪತಿ 2, ರೋನಕ್ ತಿಮ್ಮಯ್ಯ, ನಿತಿನ್ ತಮ್ಮಯ್ಯ, ವಿಜು ಚಿಣ್ಣಪ್ಪ ತಲಾ 1 ಗೋಲು ದಾಖಲಿಸಿದರು. ಕಾಯಪಂಡ ಪ್ರತಿಕ್ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಂಬುಡುಮಾಡ ಮತ್ತು ಅಂಜಪರವಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಅಂಜಪರವಂಡ ಗೆಲುವು ದಾಖಲಿಸಿತು. ಅಂಜಪರವಂಡ ಪರ ಅಭಿನ್ ಚೆಟ್ಟಿಯಪ್ಪ, ರೋಹನ್ ಮಾದಪ್ಪ, ಜತನ್ ದೇವಯ್ಯ, ಉತ್ಸವ್ ಕುಶಾಲಪ್ಪ ಹಾಗೂ ಚಿರಾಗ್ ಚಂಗಪ್ಪ ತಲಾ 1 ಗೋಲು ದಾಖಲಿಸಿದರು. ನಂಬುಡಮಾಡ ಜಮೆಶ್ ಪೂವಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2 ::  ಅಮ್ಮಣಿಚಂಡ ಮತ್ತು ಅಜ್ಜಮಾಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಗೆಲುವು ದಾಖಲಿಸಿತು. ಅಮ್ಮಣಿಚಂಡ ವಿಘ್ನೇಶ್ ಬೋಪಣ್ಣ ಹಾಗೂ ಸಂಜು ಸೋಮಯ್ಯ ತಲಾ 1 ಗೋಲು ದಾಖಲಿಸಿದರು. ಅಜ್ಜಮಾಡ ಶಿವಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇರಿಯಂಡ ಮತ್ತು ಬೊವ್ವೆರಿಯಂಡ ನಡುವಿನ ಪಂದ್ಯದಲ್ಲಿ 4-2 ಗೋಲುಗಳ ಅಂತರದಲ್ಲಿ ಬೊವ್ವೇರಿಯಂಡ ಗೆಲುವು ದಾಖಲಿಸಿತು. ಬೊವ್ವೇರಿಯಂಡ ಪರ ನಿತಿನ್ ಅಪ್ಪಯ್ಯ ಹ್ಯಾಟ್ರಿಕ್ ಗೋಲು ಬಾರಿಸಿದರೆ, ಜಿತನ್ 1 ಗೋಲು ಬಾರಿಸಿದರು. ಮೇರಿಯಂಡ ಪರ ರಾಯಲ್ ಅಯ್ಯಣ್ಣ ಹಾಗೂ ಪವನ್ ಅಯ್ಯಪ್ಪ ತಲಾ 1 ಗೋಲು ಬಾರಿಸಿದರು. ಮೇರಿಯಂಡ ರಾಯನ್ ಅಯ್ಯಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಚೆರುಮಂದಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನೆರವಂಡ ತಂಡ ಜಯಸಾಧಿಸಿತು. ನೆರವಂಡ ಪರ ಪ್ರಶಾಂತ್ ಹಾಗೂ ಅಪ್ಪಣ್ಣ ತಲಾ 1 ಗೋಲು ದಾಖಲಿಸಿದರು. ಚೆರುಮಂದಂಡ ಶಾನ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುರುವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ಸಾಧಿಸಿತು. ಮಂಡೇಪಂಡ ಪರ ಕವನ್ ಮುತ್ತಪ್ಪ, ದಿಲನ್ ದೇವಯ್ಯ ಹಾಗೂ ಸಜನ್ ಅಚ್ಚಯ್ಯ ತಲಾ 1 ಗೋಲು ದಾಖಲಿಸಿದರು. ಮುರುವಂಡ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪುಲ್ಲಂಗಡ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಸಣ್ಣುವಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಮಾದಯ್ಯ 2, ಉತ್ತಪ್ಪ 1 ಗೋಲು ದಾಖಲಿಸಿದರು. ಪುಲ್ಲಂಗಡ ಪರ ಅಪ್ಪಚ್ಚು ಹಾಗೂ ಪೊನ್ನಣ್ಣ ತಲಾ 1 ಗೋಲು ಬಾರಿಸಿದರು. ಪುಲ್ಲಂಗಡ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸೋಮೆಯಂಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲು ಅಂತರದಲ್ಲಿ ಸೋಮೆಯಂಡ ಜಯ ಸಾಧಿಸಿತು. ಕಲಿಯಂಡ ಚಿಣ್ಣಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Share. Facebook Twitter Pinterest LinkedIn Tumblr Email WhatsApp
Previous Article*ಮುದ್ದಂಡ ಕಪ್ ಹಾಕಿ ಉತ್ಸವ : ಏ.19 ರಂದು ನಡೆಯುವ ಪಂದ್ಯಾವಳಿಯ ವಿವರ*
Next Article *ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಅಧಿಕಾರ ಸ್ವೀಕಾರ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.