Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಅರ್ಜಿ ಆಹ್ವಾನ*

June 6, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 03 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನದ ಮಿತಿ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ವಿದೇಶಿ ವ್ಯಾಸಂಗ ಸಾಲ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿ ಇರಬೇಕು. ವಯೋಮಿತಿ: ವಿದ್ಯಾರ್ಥಿಯ ವಯಸ್ಸು 25 (ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿಎಚ್‍ಡಿ ಪದವೀಧವಿದರರಿಗೆ 27 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ). ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲ ಚೇತನರಿಗೆ ಶೇ.5 ರಷ್ಟು, ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಿದೆ. ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸುವ ನಿಗಮದ ಯೋಜನೆಗಳು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ. ಗಂಗಾ ಕಲ್ಯಾಣ ನೀರಾವರಿ ಯೋಜನೆ (ಕನಿಷ್ಠ1 ಎಕರೆ ಜಮೀನು ಹೊಂದಿರಬೇಕು), ಸ್ವಾವಲಂಬಿ ಸಾರಥಿ ಯೋಜನೆ. ಸ್ವಾತಂತ್ರ ಅಮೃತ ಮುನ್ನಡೆ ಯೋಜನೆ, ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಲ್ಲಿನ ಹೆಸರು, ವಿಳಾಸ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿನ ಹೆಸರು ಕಡ್ಡಾಯವಾಗಿ ತಾಳೆಯಾಗಬೇಕು. ಬೆಂಗಳೂರು–ಒನ್ /ಕರ್ನಾಟಕ-ಒನ್/ ಅಟಲ್-ಜಿ ಜನ ಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ http://upparadevelopment.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ.080-22252555 ಯಿಂದ ಪಡೆಯಬಹುದಾಗಿದೆ. ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಗಳಲ್ಲಿ ದೂ.ಸಂ.08272-221656 ಮೂಲಕ ಸಂಪರ್ಕಿಸಬಹುದು. 2023-24 ಮತ್ತು 2024-25ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅರ್ಜಿದಾರರನ್ನು ಪ್ರಸ್ತುತ ಸಾಲಿಗೂ ಸಹ ಪರಿಗಣಿಸಲಾಗುವುದು. 2023-24 ಮತ್ತು 2024-25ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಯೋಜನೆಯನ್ನು ಹೊರತು ಪಡಿಸಿ ಉಳಿದ ಯೋಜನೆಗಳಿಗೆ ಪ್ರಸ್ತುತ ಅರ್ಜಿಸಲ್ಲಿಸಬಹುದಾಗಿದೆ. ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜು.3 ಕೊನೆಯ ದಿನವಾಗಿದೆ. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ*
Next Article *ಜೂ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.