Facebook Twitter WhatsApp Email Telegram Copy Link ಮಡಿಕೇರಿ ಜೂ.18 NEWS DESK : ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತ ಸಿ.ವಂಶಿ ಕೃಷ್ಣ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು.
*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*ಸೆಪ್ಟೆಂಬರ್ 4, 2026