
ನವದೆಹಲಿ ಜೂ.24 NEWS DESK : ನಟ-ನಿರ್ದೇಶಕ ಅಮೀರ್ ಖಾನ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಮುಖಾಮುಖಿ ಭೇಟಿಯಾಗಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.











