Facebook Twitter WhatsApp Email Telegram Copy Link ಮಡಿಕೇರಿ ಜೂ.24 NEWS DESK : ನಾಪೋಕ್ಲು ಹೋಬಳಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜೂನ್ 24, 2026