Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
  • *ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
  • *ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*
  • *ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*
  • *ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೇರಣಾ ವೇದಿಕೆಯಲ್ಲಿ ಕಂಗೊಳಿಸಿದ ಕೊಡಗಿನ ವಿದ್ಯಾಥಿ೯ಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರೇರಣಾ ವೇದಿಕೆಯಲ್ಲಿ ಕಂಗೊಳಿಸಿದ ಕೊಡಗಿನ ವಿದ್ಯಾಥಿ೯ಗಳು*

ಜೂನ್ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಪ್ರೇರಣಾ ಅನುಭವಾಧಾರಿತ ಕಲಿಕಾ ತರಬೇತಿ ಕಾಯಾ೯ಗಾರದಲ್ಲಿ ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಾದ ಭವಿಷ್ಯ ಎಮ್ (ಕೊಡಗು ವಿದ್ಯಾಲಯ, ಹತ್ತನೇ ತರಗತಿ ( 2024–25), ಹರ್ಷಿತ್ ಪೊನ್ನಪ್ಪ ಟಿ.ಎಲ್ (ಸೆಂಟ್ ಜೋಸೆಫ್ ಹೈ ಸ್ಕೂಲ್, ಮಡಿಕೇರಿ) ಮತ್ತು ಪಿ.ಎಸ್. ಪೊನ್ನಮ್ಮ (ಸಹಾಯಕ ಶಿಕ್ಷಕಿ, ಕೊಡಗು ವಿದ್ಯಾಲಯ) ಭಾಗವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ 2020ರ ಭಾಗವಾಗಿ ಯುವಕರಲ್ಲಿ ನಾಯಕತ್ವ ಗುಣಗಳು ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾಯಾ೯ಗಾರ ರೂಪುಗೊಂಡಿತ್ತು. ಜೂನ್ 15 ರಿಂದ 21 ರವರೆಗೆ ನರೇಂದ್ರ ಮೋದಿಯವರು ಪ್ರಾಥಮಿಕ ವಿದ್ಯಾಭ್ಯಾಸ ಪಡೆದ ಗುಜರಾತಿನ ವಡ್ನಗರದ ಶಾಲೆಯಲ್ಲಿ ಈ ಕಾಯಾ೯ಗಾರ ಆಯೋಜಿತವಾಗಿತ್ತು. ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಜೊತೆಗೆ ಸಂಯೋಜಿಸಿ, ಭಾರತವನ್ನು 2047ರ ಒಳಗೆ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನದಲ್ಲಿ ತರಬೇತಿ ನೀಡಲಾಯಿತು. ಪ್ರತಿ ವಾರ ದೇಶದ ಆಯ್ದ ರಾಜ್ಯಗಳಿಂದ 20 ವಿದ್ಯಾರ್ಥಿಗಳು ಮತ್ತು 10 ಶಿಕ್ಷಕರು ಆಯ್ಕೆಯಾಗುತ್ತಾರೆ. ಈ ಸಮಯದಲ್ಲಿ ಅವರು ವಿವಿಧ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪುರಾತತ್ವ ಕೇಂದ್ರಗಳಿಗೆ ಭೇಟಿ ನೀಡಿ ಭಾರತದ ಸಮೃದ್ಧ ಪರಂಪರೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ವಿದ್ಯಾಥಿ೯ಗಳು ಪಡೆಯುತ್ತಾರೆ. . ಸ್ವಾಭಿಮಾನ, ವಿನಯ, ಶೌರ್ಯ, ಸಾಹಸ, ಪರಿಶ್ರಮ, ಸಮರ್ಪಣಾ ಭಾವನೆ, ಸತ್ಯನಿಷ್ಠೆ, ಶುದ್ಧತೆ, ಕರುಣೆ, ಸೇವೆ ಮೊದಲಾದ ಒಂಬತ್ತು ಮೌಲ್ಯಗಳಿಗೆ ಒತ್ತು ನೀಡಲಾಗುತ್ತದೆ. ‘ವಸುದೈವ ಕುಟುಂಬಕಮ್’ ಎಂಬ ಮಹಾವಾಕ್ಯದ ಸ್ಫೂರ್ತಿಯಲ್ಲಿ, ತಮ್ಮ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ದೇಶದ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡುವ ದೃಢಸಂಕಲ್ಪವನ್ನು ಕಾಯಾ೯ಗಾರದಲ್ಲಿ ಪಾಲ್ಗೊಂಡ ವಿದ್ಯಾಥಿ೯ಗಳು ಹೊಂದುತ್ತಾರೆ. ವಿಕಸಿತ್ ಭಾರತ’ದ ಕನಸನ್ನು ನನಸಾಗಿಸಲು ಅವರು ತಮ್ಮದೇ ಆದ ರೀತಿಯಲ್ಲಿ ಶ್ರಮಿಸುವಂತೆ ಈ ಕಾರ್ಯಕ್ರಮದಿಂದ ಪ್ರೇರಣೆಯಾಯಿತು. ಎಂದು ಕಾಯಾ೯ಗಾರದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ವಿದ್ಯಾಥಿ೯ಗಳು ನುಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ…

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 2026

*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*

ಮಾರ್ಚ್ 23, 2026

*ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*

ಮಾರ್ಚ್ 23, 2026

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.