ಮಡಿಕೇರಿ ಜೂ.26 NEWS DESK : ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಎನ್ಡಿಆರ್ಎಫ್ 10 ಸಹಾಯಕ ಕಮಾಂಡೆಂಟ್ ಕಿರಣ್ ಕುಮಾರ್ ಭೇಟಿ ನೀಡಿದರು. ಈಗಾಗಲೇ ನಿಯೋಜನೆಗೊಂಡಿರುವ ಎನ್ಡಿಆರ್ಎಫ್ ತಂಡದ ಸನ್ನದ್ಧತೆಯನ್ನು ಪರಿಶೀಲಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ ಅವರೊಡನೆ ಸಮಾಲೋಚನೆ ನಡೆಸಿದರು.












