ವಿರಾಜಪೇಟೆ ಜೂ.30 NEWS DESK : ವಿರಾಜಪೇಟೆ ವಿವೇಕ ಜಾಗೃತ ಬಳಗ ಹಾಗೂ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜು.2 ರಂದು ಸಾರ್ವಜನಿಕರಿಗಾಗಿ ರಕ್ತದಾನ ಶಿಬಿರ ನಡೆಯಲಿದೆ. ಪಂಜರಪೇಟೆ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರಾದ ರಾಜಶೇಖರ್ ತಿಳಿಸಿದ್ದಾರೆ.











