ಮಡಿಕೇರಿ ಜು.1 NEWS DESK : ಮಡಿಕೇರಿ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ನಿವಾಸಿ ಮುದ್ದಂಡ ಕಾವೇರಮ್ಮ ಪಿ. (98) (ತಾಮನೆ ತಂಬುಕುತ್ತೀರ) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಜು.2 ರಂದು ಬೆಳಿಗ್ಗೆ 11 ಗಂಟೆಗೆ ಸೂರ್ಲಬ್ಬಿಯ ಮುದ್ದಂಡ ಐನ್ ಮನೆಯಲ್ಲಿ ನಡೆಯಲಿದೆ. ಕಾವೇರಮ್ಮ ಅವರ ನಿಧನಕ್ಕೆ ಮುದ್ದಂಡ ಕುಟುಂಬಸ್ಥರು ಸಂತಾಪ ಸೂಚಿಸಿದ್ದಾರೆ.











