
ಮಡಿಕೇರಿ ಜು.9 NEWS DESK : ನಗರದ ಶ್ರೀ ಚೌಡೇಶ್ವರಿ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ಜಗದೀಶ್ (ಸೋಮಣ್ಣ) ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಡಿ.ಎಂ.ಮದನ್, ಕಾರ್ಯದರ್ಶಿಯಾಗಿ ಚಿನ್ಮಯ್ ಕಿಗ್ಗಾ, ಸಹ ಕಾರ್ಯದರ್ಶಿಯಾಗಿ ಶರತ್, ಖಜಾಂಚಿಯಾಗಿ ಕುಮಾರ್, ಉಪ ಖಜಾಂಚಿಯಾಗಿ ಅಂಕುಶ್, ಅನಿಲ್ ಕೆಂಚೆಟ್ಟಿ ನೇಮಕಗೊಂಡಿದ್ದಾರೆ.









