Facebook Twitter WhatsApp Email Telegram Copy Link ಮಡಿಕೇರಿ ಜು.26 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಶೀಟ್ ಗಳು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*ಮಾರ್ಚ್ 21, 2026