Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಿಎನ್‍ಸಿ ಯಿಂದ ಆ.2 ರಂದು 30ನೇ ವರ್ಷದ “ಕಕ್ಕಡ-18” ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿಎನ್‍ಸಿ ಯಿಂದ ಆ.2 ರಂದು 30ನೇ ವರ್ಷದ “ಕಕ್ಕಡ-18” ಆಚರಣೆ

ಜುಲೈ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.29 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 30ನೇ ವರ್ಷದ “ಕಕ್ಕಡ-18” ಆಚರಣೆ ಆ.2 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್‍ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್371, 244ನೇ ವಿಧಿ ಮತ್ತು 6 ಮತ್ತು 8ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಬೇಕು, ಕೊಡವರು, ಅವರ ಪಾರಂಪರಿಕ ಭೂಮಿ, ಭಾಷೆ, ಪರಿಸರ, ಜಲಸಂಪನ್ಮೂಲ, ಜಾನಪದ ಪರಂಪರೆ, ರಾಜಕೀಯ ಅಸ್ಮಿತೆ ಮತ್ತು ಐತಿಹಾಸಿಕ ನಿರಂತರತೆ, ಸಾಂಪ್ರದಾಯಿಕ ಆವಾಸಸ್ಥಾನಗಳನ್ನು ಗುರುತಿಸಬೇಕು ಮತ್ತು ರಾಜ್ಯಾಂಗ ಖಾತ್ರಿ ನೀಡಬೇಕು. ಆದಿಮಸಂಜಾತ ಜನಾಂಗಗಳ ಹಕ್ಕುಗಳ ಸಂರಕ್ಷಣೆಗಾಗಿ ವಿಶ್ವ ರಾಷ್ಟ್ರ ಸಂಸ್ಥೆ ಯುಎನ್‍ಒ ಒಡಂಬಡಿಕೆಯಂತೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವರ ಹಕ್ಕುಗಳನ್ನು ಘೋಷಿಸಬೇಕು ಮತ್ತು ಪೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅತ್ಯಂತ ಸೂಕ್ಷ್ಮ ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯದ ಪ್ರಕೃತಿ ಆರಾಧನೆಗೆ ಪೂರಕವಾದ ಜಾನಪದೀಯ ವಿಶಿಷ್ಟ ಆಚರಣೆಯಾದ “ಕಕ್ಕಡ-18” ನ್ನು ಮುಂದಿನ ಕೊಡವ ಯುವ ಪೀಳಿಗೆಗೆ ಹಾಗೂ ವಿಶ್ವಕ್ಕೆ ಪರಿಚಯಿಸಬೇಕು ಎನ್ನುವ ಉದ್ದೇಶದಿಂದ ಸಿಎನ್‍ಸಿ ಸಂಘಟನೆ ಕಳೆದ 30 ವರ್ಷಗಳಿಂದ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ. ಮಾತೃಭೂಮಿ, ಜಲದೇವಿ, ವನದೇವಿ, ಕೃಷಿ ಪದ್ಧತಿ, ಯೋಧ ಪರಂಪರೆಯೊಂದಿಗೆ ಬೆಸೆದುಕೊಂಡಿರುವ ಕೊಡವರ ಜನಪದೀಯ ಧಾರ್ಮಿಕ ಮತ್ತು ಪ್ರಾಕೃತಿಕ ಆಚರಣೆಗಳಲ್ಲಿ “ಕಕ್ಕಡ-18” ಕೂಡ ಒಂದಾಗಿದೆ. ನಾಟಿ ಮತ್ತಿತರ ಕೃಷಿ ಕಾರ್ಯದ ಮೂಲಕ ಭೂದೇವಿಗೆ ನಮಿಸುವ ಕೊಡವ ರೈತರು ಪ್ರಕೃತಿದತ್ತವಾಗಿ ದೊರೆಯುವ 18 ವಿವಿಧ ಔಷಧೀಯ ಗುಣ ಹೊಂದಿರುವ ಮದ್ದು ಸೊಪ್ಪಿನಿಂದ ತಯಾರಿಸಿದ ಪಾಯಸ, ಮದ್ದುಪುಟ್ ಸೇರಿದಂತೆ ವಿವಿಧ ಖಾದ್ಯಗಳನ್ನು ಸವಿಯುತ್ತಾರೆ. ಇದು ದೇಹದ ಆರೋಗ್ಯವನ್ನು ಕಾಪಾಡುತ್ತದೆ, ಅಲ್ಲದೆ ಪ್ರಕೃತಿಗೆ ಪೂರಕವಾಗಿ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಕೊಡವ ಪೂರ್ವಜರು ಕೊಡವ ಭೂಮಿಯಲ್ಲಿ ದೊರೆಯುವ ಪ್ರಾಕೃತಿಕ ಗಿಡಮೂಲಿಕೆಗಳ ಸತ್ವ ಮತ್ತು ಆರೋಗ್ಯವರ್ಧಕ ಶಕ್ತಿಯ ಪರಿಚಯವನ್ನು ಈ ಸಮಾಜಕ್ಕೆ ಬಳುವಳಿಯಾಗಿ ನೀಡಿ ಹೋಗಿದ್ದಾರೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಸಿಎನ್‍ಸಿ ಸಂಘಟನೆ ನಡೆಸುತ್ತಿರುವ ಸಾರ್ವತ್ರಿಕ “ಕಕ್ಕಡ-18” ಆಚರಣೆಯಲ್ಲಿ ಸರ್ವ ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.