Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ*

August 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.8 NEWS DESK : 2025ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷೆ ಕವಿಗೋಷ್ಠಿಗೆ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಯತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ 6 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕøತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 14 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.ಮಕ್ಕಳ ಕವನ ಕಳುಹಿಸುವವರು ತರಗತಿ ಹಾಗೂ ಶಾಲೆಯ ವಿವರವನ್ನು ನಮೂದಿಸಬೇಕು. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸಾಪ್-9113069827,9731469871 ಮೂಲಕ ಕಳುಹಿಸಬಹುದು. ಕವನಗಳನ್ನು ಅಕ್ಷರಗಳು ತಪ್ಪಿಲ್ಲದಂತೆ ಟೈಪ್ ಮಾಡಿ ಕಳುಹಿಸಬೇಕು., ವಾಟ್ಸಾಪ್ ನಲ್ಲಿ ಕವನದ ಛಾಯ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ., ವಾಟ್ಸಾಪ್ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ-ಅಧ್ಯಕ್ಷರು, ಬಹುಭಾಷೆ ಕವಿಗೋಷ್ಠಿ ಸಮಿತಿ, ಕೇರಾಫ್ ‘ಶಕ್ತಿ’ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ-571201 (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಬಹುಭಾಷೆ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು). :: ಕವನಗಳ ನಿಬಂಧನೆಗಳು :: ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ 20 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೆ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್- 9945411821,ಸದಸ್ಯರಾದ ಪಿ.ಎಂ.ರವಿ-9972073295ಇವರುಗಳನ್ನು ಸಂಪರ್ಕಿಸಬಹುದು. ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷೆ ಕವಿಗೋಷ್ಠಿಯಂದು ಅವಕಾಶ ಕಲ್ಪಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟು ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.ಕವಿಗೋಷ್ಠಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ನಂತರ ತಿಳಿಸಲಾಗುತ್ತದೆ ಎಂದು ಮಡಿಕೇರಿ ದಸರಾ ಬಹುಭಾಷೆ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ : ಉದ್ಯೋಗ ಸೃಜನೆ ಯೋಜನೆ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
Next Article *ಕೊಡಗು : ಆ.18 ರಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ* 

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.