

ಮಡಿಕೇರಿ ಆ.15 NEWS DESK : ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯರಾದ ರಜ಼ಾಕ್ ಧ್ವಜಾರೋಹಣ ನೇರವೇರಿಸಿದರು. ಈ ಸಂದರ್ಭ ಯುವಕ ಸಂಘದ ಜಯಕುಮಾರ್, ಮನೋಜ್, ಜಾವೀದ್, ಶ್ರೀಕಾಂತ್, ಮಕ್ಕಳು ಗ್ರಾಮಸ್ಥರು ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ನೆರೆದಿದ್ದವರಿಗೆ ಸಿಹಿ ಹಂಚಲಾಯಿತು.








